Webdunia - Bharat's app for daily news and videos

Install App

ಬೈಎಲೆಕ್ಷನ್ ಪ್ರಚಾರ ಮರೆತು ಕೈ ಶಾಸಕರು ಮಹಾರಾಷ್ಟ್ರಕ್ಕೆ ದೌಡು

Webdunia
ಶನಿವಾರ, 4 ಮೇ 2019 (17:35 IST)
ಬೈ ಎಲೆಕ್ಷನ್ ಬಿರುಸಿನ ಪ್ರಚಾರ ಮರೆತು ಕಾಂಗ್ರೆಸ್ ಶಾಸಕರು ಏಕಾಏಕಿಯಾಗಿ ಮಹಾರಾಷ್ಟ್ರಕ್ಕೆ ತೆರಳಿರುವುದು ಹಲವು ಸಂಶಯಗಳಿಗೆ ಕಾರಣವಾಗುತ್ತಿದೆ.

ಕೃಷ್ಣಾ ನದಿಗೆ ನೀರು ಹರಿಸಲು ಕಾಂಗ್ರೆಸ್ ಶಾಸಕರಾದ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್, ಜಮಖಂಡಿ ಶಾಸಕ ಆನಂದ ನ್ಯಾಮಗೌಡ ಮಹಾರಾಷ್ಟ್ರಕ್ಕೆ ದೌಡಾಯಿಸಿದ್ದಾರೆ.

ಮಹಾರಾಷ್ಟ್ರ ನೀರಾವರಿ ಸಚೀವ ಗಿರೀಶ್ ಮಹಾಜನ್ ಅವರನ್ನು ಭೇಟಿಯಾಗಿದ್ದಾರೆ ಕಾಂಗ್ರೆಸ್ ಶಾಸಕರು. ಕಳೆದ ಎರಡು ತಿಂಗಳಿಂದ ಬತ್ತಿದ ಕೃಷ್ಣಾ ನದಿಗೆ ನೀರು ಹರಿಸಲು ಒತ್ತಾಯಿಸಿ ಮಹರಾಷ್ಟ್ರ ನೀರಾವರಿ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ ಶಾಸಕರು.

ಕೃಷ್ಣಾ ನದಿಯಲ್ಲಿ ನೀರಿಲ್ಲದೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ರಾಯಭಾಗ, ಅಥಣಿ, ಕಾಗವಾಡ ಹಾಗೂ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಸೇರಿದಂತೆ ಹಲವೆಡೆ ಸಾರ್ವಜನಿಕ ಪರದಾಟ ಹೇಳತೀರದಾಗಿದೆ.

ಅಥಣಿ ತಾಲೂಕಿನ ದರೂರ ಗ್ರಾಮದಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೆ ದಿಢೀರ್ ಬೆಳವಣಿಗೆ
ನಡೆದಿದ್ದು, ಕೈ ಶಾಸಕರು ಮಹಾರಾಷ್ಟ್ರಕ್ಕೆ ಭೇಟಿ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

11ದಿನಗಳಿಂದ ಆಪ್ತ ಸ್ನೇಹಿತೆ ನಾಪತ್ತೆ, ದೂರು ನೀಡಿದಾಗ ಬಯಲಾಯಿತು ಭಯಾನಕ ರಹಸ್ಯ

ಮುಂದಿನ ಸುದ್ದಿ
Show comments