ಬಿಜೆಪಿ ಆಮಿಷಕ್ಕೆ ಒಳಗಾಗಬೇಡಿ ಎಂದ ಮಾಜಿ ಸಿಎಂ

Webdunia
ಗುರುವಾರ, 20 ಸೆಪ್ಟಂಬರ್ 2018 (20:34 IST)
ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರಕಾರವನ್ನು ಅಸ್ಥಿರಗೊಳಿಸಲು ಹಾಗೂ ಪತನಗೊಳಿಸಲು ಬಿಜೆಪಿ ನಾಯಕರು ತೆರೆಮರೆಯ ಯತ್ನ ನಡೆಸುತ್ತಿರುವುದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಮೇಲ್ನೋಟಕ್ಕೆ ನಾನೇನು ಮಾಡುತ್ತಿಲ್ಲ ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ಕಾಂಗ್ರೆಸ್ ಶಾಸಕರನ್ನು ಸೆಳೆಯುತ್ತಿರುವುದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವ ಡಿ.ಕೆ.ಶಿವಕುಮಾರ ಅವರ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಒಳಗೊಳಗೆ ಕಾಂಗ್ರೆಸ್ ಶಾಸಕರಿಗೆ ಆಮಿಷ ಒಡ್ಡುತ್ತಿದ್ದಾರೆ ಎಂದು ದೂರಿದರು. ತಮ್ಮ ಪಕ್ಷದ ಶಾಸಕರಿಗೆ ಆಮಿಷಗಳಿಗೆ ಬಲಿಯಾಗದಂತೆ ಇರಬೇಕು ಎಂದು ಹೇಳಿದ್ದಾಗಿ ತಿಳಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪಾಕಿಸ್ತಾನ ಸಂಸತ್ತಿನೊಳಗೆ ಎಂಟ್ರಿ ಕೊಟ್ಟ ಕತ್ತೆ: ಫುಲ್ ಕಾಮಿಡಿ ವಿಡಿಯೋ

ಇಂಡಿಗೋ ಅವ್ಯವಸ್ಥೆ... ಮಗಳಿಗೆ ಪ್ಯಾಡ್ ಬೇಕು ಎಂದು ಸಿಬ್ಬಂದಿ ಬಳಿ ಅಂಗಲಾಚಿದ ತಂದೆ Video

ವ್ಲಾಡಿಮಿರ್ ಪುಟಿನ್ ಪತ್ನಿ ಯಾಕೆ ಎಲ್ಲೂ ಕಾಣಿಸಿಕೊಳ್ಳಲ್ಲ: ಇಲ್ಲಿದೆ ಸೀಕ್ರೆಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments