Webdunia - Bharat's app for daily news and videos

Install App

ಖರ್ಗೆ ಸೋಲಿಸುವವರೆಗೆ ಅಭಿವೃದ್ಧಿಯಾಗಲ್ಲ ಎಂದ ಮಾಜಿ ಸಚಿವ

Webdunia
ಮಂಗಳವಾರ, 5 ಮಾರ್ಚ್ 2019 (19:21 IST)
ಕಲಬುರಗಿಯಲ್ಲಿ ಸಂಸದ ಮಲ್ಲಿಕಾರ್ಜುನ‌ ಖರ್ಗೆ ವಿರುದ್ಧ ಮಾಜಿ ಸಚಿವ ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಸಚಿವ ಬಾಬುರಾವ್ ಚಿಂಚನಸೂರ ವಾಗ್ದಾಳಿ ನಡೆಸಿದ್ದು, ಕಲಬುರಗಿ ಜಿಲ್ಲೆ‌ ಕಾಳಗಿ ತಾಲೂಕಿನ ಗೋಟುರ ಗ್ರಾಮದಲ್ಲಿ ಚಿಂಚನಸೂರ ಹೇಳಿಕೆ ನೀಡಿ, ಕೋಲಿ‌ ಸಮಾಜಕ್ಕೆ ನನ್ನ ಕೊಡುಗೆ ಏನೆಂಬುದು ಜನರಿಗೆ ಗೊತ್ತಿದೆ. ಆದರೆ ಕಳೆದ 50 ವರ್ಷದಲ್ಲಿ ಕೋಲಿ ಸಮಾಜಕ್ಕೆ ಏನು ಮಾಡಿದ್ದಾರೆ? ಇದುವರೆಗೆ ಕೋಲಿ ಸಮಾಜವನ್ನ ಎಸ್ಟಿ ಸಮುದಾಯಕ್ಕೆ ಸೇರಿಸಲು ಆಗಲಿಲ್ಲ.

ಎಲೆಕ್ಷನ್ ಬಂದಾಗ ಮಾತ್ರ ಈ ಮಹಾನ್ ನಾಯಕನಿಗೆ ಕೋಲಿ ಸಮಾಜ ನೆನಪಾಗುತ್ತೆ ಎಂದು ಖರ್ಗೆಗೆ ಛೇಡಿಸಿದರು.

ಎಲ್ಲರನ್ನೂ ಕರೆಕರೆದು ಅನುಕಂಪ ಅಲೆ ತಮ್ಮ ಕಡೆ ಸೆಳೆದುಕೊಳ್ಳುತ್ತಿದ್ದಾರೆ ಎಂದ ಅವರು, ಮಲ್ಲಿಕಾರ್ಜುನ ಖರ್ಗೆ ಸೋಲುವತನಕ ಕೋಲಿ‌ ಸಮಾಜ ಅಭಿವೃದ್ಧಿಯಾಗಲ್ಲ ಎಂದು ಹೇಳಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments