Webdunia - Bharat's app for daily news and videos

Install App

ಬಿಜೆಪಿ ಪಕ್ಷದಲ್ಲಿ ಸಂಸ್ಥಾನಗಳಾಗಿವೆ ಎಂದ ಮಾಜಿ ಸಚಿವ

Webdunia
ಬುಧವಾರ, 7 ನವೆಂಬರ್ 2018 (14:33 IST)
ಉಪ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವರೊಬ್ಬರು ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯಲ್ಲಿ ಸಂಸ್ಥಾನಗಳಾಗಿವೆ. ಹೀಗಾಗಿ ಸೋಲುಂಟಾಗಿದೆ ಎಂದಿದ್ದಾರೆ.

ತುಮಕೂರಿನಲ್ಲಿ ಬಿಜೆಪಿ ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿಕೆ ನೀಡಿದ್ದು, ಬಿಜೆಪಿ ಪಕ್ಷದಲ್ಲಿ  ಸಂಸ್ಥಾನಗಳಾಗಿವೆ.
ಬೆಂಗಳೂರು, ಶಿವಮೊಗ್ಗ, ಬಳ್ಳಾರಿ ಸಂಸ್ಥಾನಗಳಾಗಿವೆ. ಈ ಹಿಂದೆ ಬಿಜೆಪಿ ಪಕ್ಷ ಕಾರ್ಯಕರ್ತರ ಸಂಸ್ಥಾನವಾಗಿತ್ತು.
 ಬಿಜೆಪಿ ಪಕ್ಷದಲ್ಲಿ 1 ಕೋಟಿ ಸದಸ್ಯತ್ವ ಇದೆ. ಆದರೂ ಬಿಜೆಪಿಯಲ್ಲಿ ಕಾರ್ಯಕರ್ತರಿಗೆ ಇಕ್ಕಟ್ಟಾಗಿದೆ ಎಂದಿದ್ದಾರೆ.  

ಹಿಂದೆ ಕಾರ್ಯಕರ್ತರೇ ಲೀಡರ್ ಆಗಿದ್ದೆವು. ಬಿಜೆಪಿ ಪಕ್ಷ ಚಾಮರಾಜ ನಗರದಿಂದ ಬಳ್ಳಾರಿ ವರೆಗೆ ಕಾರ್ಯಕರ್ತರನ್ನ ನಿರ್ಲಕ್ಷ ಮಾಡಿದೆ. ಇದು ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವಾಗಿದೆ ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments