Webdunia - Bharat's app for daily news and videos

Install App

ಬಿಜೆಪಿ ಪಕ್ಷದಲ್ಲಿ ಸಂಸ್ಥಾನಗಳಾಗಿವೆ ಎಂದ ಮಾಜಿ ಸಚಿವ

Webdunia
ಬುಧವಾರ, 7 ನವೆಂಬರ್ 2018 (14:33 IST)
ಉಪ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವರೊಬ್ಬರು ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯಲ್ಲಿ ಸಂಸ್ಥಾನಗಳಾಗಿವೆ. ಹೀಗಾಗಿ ಸೋಲುಂಟಾಗಿದೆ ಎಂದಿದ್ದಾರೆ.

ತುಮಕೂರಿನಲ್ಲಿ ಬಿಜೆಪಿ ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿಕೆ ನೀಡಿದ್ದು, ಬಿಜೆಪಿ ಪಕ್ಷದಲ್ಲಿ  ಸಂಸ್ಥಾನಗಳಾಗಿವೆ.
ಬೆಂಗಳೂರು, ಶಿವಮೊಗ್ಗ, ಬಳ್ಳಾರಿ ಸಂಸ್ಥಾನಗಳಾಗಿವೆ. ಈ ಹಿಂದೆ ಬಿಜೆಪಿ ಪಕ್ಷ ಕಾರ್ಯಕರ್ತರ ಸಂಸ್ಥಾನವಾಗಿತ್ತು.
 ಬಿಜೆಪಿ ಪಕ್ಷದಲ್ಲಿ 1 ಕೋಟಿ ಸದಸ್ಯತ್ವ ಇದೆ. ಆದರೂ ಬಿಜೆಪಿಯಲ್ಲಿ ಕಾರ್ಯಕರ್ತರಿಗೆ ಇಕ್ಕಟ್ಟಾಗಿದೆ ಎಂದಿದ್ದಾರೆ.  

ಹಿಂದೆ ಕಾರ್ಯಕರ್ತರೇ ಲೀಡರ್ ಆಗಿದ್ದೆವು. ಬಿಜೆಪಿ ಪಕ್ಷ ಚಾಮರಾಜ ನಗರದಿಂದ ಬಳ್ಳಾರಿ ವರೆಗೆ ಕಾರ್ಯಕರ್ತರನ್ನ ನಿರ್ಲಕ್ಷ ಮಾಡಿದೆ. ಇದು ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವಾಗಿದೆ ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments