Select Your Language

Notifications

webdunia
webdunia
webdunia
webdunia

ದೇಶದಲ್ಲಿ ತುರ್ತು ಪರಿಸ್ಥಿತಿ ವಾತಾವರಣ ಇದೆ ಎಂದ ಮಾಜಿ ಸಚಿವ

ದೇಶದಲ್ಲಿ ತುರ್ತು ಪರಿಸ್ಥಿತಿ ವಾತಾವರಣ ಇದೆ ಎಂದ ಮಾಜಿ ಸಚಿವ
ಬೆಂಗಳೂರು , ಬುಧವಾರ, 29 ಆಗಸ್ಟ್ 2018 (20:30 IST)
ಭಾರತದಲ್ಲಿ ಕರಾಳ ತುರ್ತು ಪರಿಸ್ಥಿತಿಯಂತಹ ವಾತಾವರಣ ನಿರ್ಮಾಣವಾಗಿದೆ. ಹೀಗಂತ ಕೇಂದ್ರದ ಮಾಜಿ ಸಚಿವ ಆರೋಪಿಸಿದ್ದಾರೆ.

ದೇಶದಲ್ಲಿ ಪರೋಕ್ಷ ತುರ್ತು ಪರಿಸ್ಥಿತಿಯ ಅನುಭವ ಆಗುತ್ತಿದೆ ಎಂದು ಕೇಂದ್ರದ ಮಾಜಿ ಹಣಕಾಸು ಸಚಿವ ಯಶವಂತ್ ಸಿನ್ಹಾ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆಡಳಿತ ವ್ಯವಸ್ಥೆ ಹಾಗೂ ಅಧಿಕಾರಸ್ಥರನ್ನು ವಿರೋಧ ಮಾಡುವವರ ಧ್ವನಿಯನ್ನು ವ್ಯವಸ್ಥಿತವಾಗಿ ದಮನ ಮಾಡಲಾಗುತ್ತಿದೆ. ಇಡೀ ದೇಶವನ್ನು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ ನಡೆಸುತ್ತಿದ್ದಾರೆ. ಉಳಿದ ನಾಯಕರು ಲೆಕಕ್ಕೆ ಇಲ್ಲದಂತಾಗಿದೆ ಎಂದು ದೂರಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಪೇಜಾವರ ಶ್ರೀ ವಿರೋಧ ಮಾಡುತ್ತಿರೋದು ಏನನ್ನು?