Webdunia - Bharat's app for daily news and videos

Install App

ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲನುಭವಿಸಲು ಹಿರಿಯರ ಕಡೆಗಣನೆ ಕಾರಣ ಎಂದ ಮಾಜಿ ಸಚಿವ

Webdunia
ಮಂಗಳವಾರ, 4 ಜೂನ್ 2019 (10:34 IST)
ಬೆಂಗಳೂರು : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲನುಭವಿಸಲು ಹಿರಿಯರ ಕಡೆಗಣನೆ, ಕಾಂಗ್ರೆಸ್ ಸಚಿವರ ಸಂಘಟನಾ ಕೊರೆತೆಯೇ ಕಾರಣ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಆರೋಪ ಮಾಡಿದ್ದಾರೆ.




ಈ ಬಗ್ಗೆ ಟ್ವೀಟ್ ಮಾಡಿದ ರಾಮಲಿಂಗಾ ರೆಡ್ಡಿ ಅವರು, ರಾಜ್ಯ ಸರ್ಕಾರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯರ ಕಡೆಗಣನೆ ಹಾಗೂ ಕೆಲವು ಕಾಂಗ್ರೆಸ್ ಸಚಿವರ ಸಂಘಟನಾ ದೂರದೃಷ್ಟಿತ್ವ ಕೊರತೆಯಿಂದಾಗಿ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಬೇಕಾಯಿತು. ಹಿರಿಯರು ನೀಡಿದ ಸಲಹೆಗಳನ್ನು ಪರಿಗಣಿಸದೇ ಇರುವುದು, ಕೆಲವು ಸಚಿವರ ಕಾರ್ಯಕ್ಷಮತೆಯೂ ಸಹ ಪಕ್ಷಕ್ಕೆ ಹಿನ್ನಡೆಯಾಗಲು ಪ್ರಮುಖ ಕಾರಣವಾಯಿತು ಎಂದು ಹೇಳಿದ್ದಾರೆ.


ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದಲ್ಲಿ ಪಕ್ಷದ ಕುರಿತು ಏನೂ ಅರಿವಿಲ್ಲದೆ ಬಂದ ಹೊಸಬರಿಗೆ, ವಲಸಿಗರಿಗೆ ಮಣೆ ಹಾಕಿದ್ದೇ ಇಂದಿನ ಈ ಪರಿಸ್ಥಿತಿಗೆ ಕಾರಣ. ರಾಜ್ಯದ ಮುಂಚೂಣಿ ನಾಯಕರು ಹಾಗೂ ಉಸ್ತುವಾರಿಗಳು ಪಕ್ಷದ ಆಂತರಿಕ ಸಮಸ್ಯೆಗಳನ್ನು ನಿರ್ವಹಿಸುವಲ್ಲಿ ಎಡವಿದ್ದಾರೆ ಎಂದು ಅವರು ಗುಡುಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments