Webdunia - Bharat's app for daily news and videos

Install App

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸಾಚಾನಾ? ಎಂದ ಬಿಜೆಪಿ ಶಾಸಕ

Webdunia
ಶುಕ್ರವಾರ, 28 ಫೆಬ್ರವರಿ 2020 (16:10 IST)

ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಕೇಂದ್ರ ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಶಾಸಕ ಗುಡುಗಿದ್ದಾರೆ.
 

ವಿಧಾನಸಭೆಯಲ್ಲಿ ಇರಲು ಶಾಸಕ ಯತ್ನಾಳ್ ನಾಲಾಯಕ್ ಅಂತ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆರೋಪ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರೋ ಯತ್ನಾಳ್, ತತ್ವಾದರ್ಶ ಕಲಿಯೋ ಅವಶ್ಯಕತೆ ನನಗಿಲ್ಲ. ನನ್ನ ವಿರುದ್ಧ ಜನಪರ ಹೋರಾಟ, ನೀರಾವರಿ ಹೋರಾಟ ಮಾಡಿರೋದಕ್ಕೆ ಕೇಸ್ ಗಳಿವೆ. ಆದರೆ ಅತ್ಯಾಚಾರ, ಭೂ ಕಬಳಿಕೆ ಕೇಸ್ ಗಳಿಲ್ಲ. ನಾನು ಆರ್ ಎಸ್ ಎಸ್ ನವನು. ರಮೇಶ್ ಕುಮಾರ್ ಏನ್ ಮಾಡ್ತಾರೆ ಅಂತ ಗುಡುಗಿದ್ದಾರೆ.ಮಾಜಿ ಸ್ಪೀಕರ್ ರಮೇಶ್ ಎಷ್ಟು ಭೂಮಿಯನ್ನು ಕಬಳಿಕೆ ಮಾಡಿಕೊಂಡಿದ್ದಾರೆ ಅನ್ನೋದು ಎಲ್ರಿಗೂ ಗೊತ್ತಿದೆ. ಸತ್ಯಹರಿಶ್ಚಂದ್ರದ ಕುಟುಂಬದವರಂತೆ ಮಾತನಾಡ್ತಾರೆ. ಸಾಚಾ ಎಂಬಂತೆ ಪೋಸ್ ಕೊಡುತ್ತಾರೆ ಅಂತೆಲ್ಲ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ನೀಡಿದ್ದಾರೆ.

 

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments