Webdunia - Bharat's app for daily news and videos

Install App

ಭವಿಷ್ಯದ “ಅಂಬಾರಿ ಆನೆ” ಗೋಪಾಲಸ್ವಾಮಿ ಇನ್ನಿಲ್ಲ

Webdunia
ಗುರುವಾರ, 24 ನವೆಂಬರ್ 2022 (16:16 IST)
ಗೋಪಾಲಸ್ವಾಮಿ ಆನೆ ಸಾವಿಗೆ ಸಿಎಂ ಬೊಮ್ಮಾಯಿ ಸಂತಾಪ ಸೂಚಿಸಿದಾರೆ.ಗೋಪಾಲಸ್ವಾಮಿ ಆನೆ ಸಾವು ಬಹಳ ಬೇಸರ ತಂದಿದೆ ಎಂದು ಟ್ವೀಟ್ ಮೂಲಕ ಸಂತಾಪ  ಸೂಚಿಸಿದ್ದು,ಕಾಡಾನೆ ದಾಳಿಗೆ ಗೋಪಾಲಸ್ವಾಮಿ(39) ಆನೆ ಸಾವಾನಾಪ್ಪಿದ್ದು,ಮೇಯುವ ಸಲುವಾಗಿ ನೇರಳಕುಪ್ಪೆ ಬಿ' ಹಾಡಿಯ ಕ್ಯಾಂಪ್‌ನಲ್ಲಿ ಬಿಡಲಾಗಿತ್ತು.ಮಸ್ತಿಯಲ್ಲಿದ್ದ ಕಾಡಾನೆಯಿಂದ ಗೋಪಾಲಸ್ವಾಮಿ ಮೇಲೆ ದಾಳಿ ನಡೆದಿದೆ.ಕಾದಾಟದಲ್ಲಿದ್ದ ಕಾಡಾನೆಯನ್ನು ಹಿಮ್ಮೆಟ್ಟಿಸಲು ಮಾವುತ, ಅರಣ್ಯ ಸಿಬ್ಬಂದಿ ಮುಂದಾಗಿತ್ತು‌.ಈ ವೇಳೆ ಆನೆಯನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಆನೆ ಬುಧವಾರ   ಸಾವಾನಾಪ್ಪಿದೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments