Webdunia - Bharat's app for daily news and videos

Install App

ಭವಿಷ್ಯದ “ಅಂಬಾರಿ ಆನೆ” ಗೋಪಾಲಸ್ವಾಮಿ ಇನ್ನಿಲ್ಲ

Webdunia
ಗುರುವಾರ, 24 ನವೆಂಬರ್ 2022 (16:16 IST)
ಗೋಪಾಲಸ್ವಾಮಿ ಆನೆ ಸಾವಿಗೆ ಸಿಎಂ ಬೊಮ್ಮಾಯಿ ಸಂತಾಪ ಸೂಚಿಸಿದಾರೆ.ಗೋಪಾಲಸ್ವಾಮಿ ಆನೆ ಸಾವು ಬಹಳ ಬೇಸರ ತಂದಿದೆ ಎಂದು ಟ್ವೀಟ್ ಮೂಲಕ ಸಂತಾಪ  ಸೂಚಿಸಿದ್ದು,ಕಾಡಾನೆ ದಾಳಿಗೆ ಗೋಪಾಲಸ್ವಾಮಿ(39) ಆನೆ ಸಾವಾನಾಪ್ಪಿದ್ದು,ಮೇಯುವ ಸಲುವಾಗಿ ನೇರಳಕುಪ್ಪೆ ಬಿ' ಹಾಡಿಯ ಕ್ಯಾಂಪ್‌ನಲ್ಲಿ ಬಿಡಲಾಗಿತ್ತು.ಮಸ್ತಿಯಲ್ಲಿದ್ದ ಕಾಡಾನೆಯಿಂದ ಗೋಪಾಲಸ್ವಾಮಿ ಮೇಲೆ ದಾಳಿ ನಡೆದಿದೆ.ಕಾದಾಟದಲ್ಲಿದ್ದ ಕಾಡಾನೆಯನ್ನು ಹಿಮ್ಮೆಟ್ಟಿಸಲು ಮಾವುತ, ಅರಣ್ಯ ಸಿಬ್ಬಂದಿ ಮುಂದಾಗಿತ್ತು‌.ಈ ವೇಳೆ ಆನೆಯನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಆನೆ ಬುಧವಾರ   ಸಾವಾನಾಪ್ಪಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೈಕ್ ನಲ್ಲಿ ಮಲಗಿ ಸ್ಟಂಟ್ ಮಾಡಲು ಹೋದ ಯುವಕರ ಕತೆ ಕೊನೆಗೆ ಏನಾಯ್ತು: ವಿಡಿಯೋ

ಎಕ್ಸ್ ಪ್ರೆಸ್ ರೈಲಿನಲ್ಲೇ ಮದ್ಯ ಕಳ್ಳಸಾಗಣಿಕೆ: ವಿಡಿಯೋ ವೈರಲ್

Karnataka Weather: ಇಂದಿನಿಂದ ಹವಾಮಾನದ ಈ ಬದಲಾವಣೆಯನ್ನು ತಪ್ಪದೇ ಗಮನಿಸಿ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಮುಂದಿನ ಸುದ್ದಿ
Show comments