Webdunia - Bharat's app for daily news and videos

Install App

ಗಣೇಶ ಉತ್ಸವ ಸಮಿತಿಯ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ- ಸಿ.ಎಂ ಬೊಮ್ಮಾಯಿ

Webdunia
ಶುಕ್ರವಾರ, 10 ಸೆಪ್ಟಂಬರ್ 2021 (20:46 IST)
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೊಸ ಫ್ಲಡ್ ಲೈಟ್ಸ್ ಲೋಕಾರ್ಪಣಾ ಸಮಾರಂಭ ಉದ್ಘಾಟಿಸಿ ಕ್ರಿಕೆಟ್ ಆಡಿದ ಸಿ.ಎಂ.
 
ಕ್ರಿಕೆಟ್ ಆಡಿದ ನಂತರ ಮದ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಾ ಮುಖ್ಯಮಂತ್ರಿ ಬೊಮ್ಮಾಯಿ ಉತ್ಸವ ಸಮಿತಿಯ ಬೇಡಿಕೆಗಳೆಲ್ಲವನ್ನೂ ತಕ್ಷಣವೇ ಈಡೇರಿಸಲು ಸಾಧ್ಯವಿಲ್ಲ. ಈ ಕುರಿತು ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲು ಪರೋಕ್ಷವಾಗಿ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿ ಬ್ಯಾಟಿಂಗ್ ಮಾಡಿದರು.
 
ಸಮಸ್ತ ರಾಜ್ಯದ ಜನತೆಗೆ ಶುಭಾಶಯ ಕೋರಿಯುತ್ತಾ ಸಿ. ಎಂ ಕೋವಿಡ್ ನಿಯಮಗಳನ್ನು ಪಾಲಿಸಿ ಹಬ್ಬ ಆಚರಿಸುವಂತೆ ಸಲಹೆ ನೀಡಿದ ಸಂದರ್ಭದಲ್ಲಿ ಗಣೇಶ ಸಂಯೋಜಕರ ಪ್ರತಿಭಟನೆಯ ಬಗೆಗೆ ಎದ್ದ ಪತ್ರಕರ್ತರ ಪ್ರೆಶ್ನೆಗಳಿಗೆ ಉತ್ತರಿಸುತ್ತಾ ನಿಯಮಗಳನ್ನು ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಈ ಸಂದರ್ಭದಲ್ಲಿ ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments