Webdunia - Bharat's app for daily news and videos

Install App

ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

Webdunia
ಬುಧವಾರ, 6 ಮಾರ್ಚ್ 2019 (06:03 IST)
ರಾಯಚೂರು : ಬಹಿರ್ದೆಸೆಗೆ ತೆರಳಿದ್ದ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ  ಜಿಲ್ಲೆಯ ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಯಮನಪ್ಪ (20), ರಂಗಪ್ಪ (21) ಮತ್ತು ಮಂಜು (20) ಅತ್ಯಾಚಾರ ಎಸಗಿದ ಕಾಮುಕರು. ಸಂತ್ರಸ್ತ ಬಾಲಕಿಯ ಗ್ರಾಮದವರಾದ ಈ ಮೂವರು ಬಾಲಕಿ ಬಹಿರ್ದೆಸೆಗೆ ತೆರಳಿದ್ದ ವೇಳೆ ಆಕೆಯನ್ನು ಹಿಂಬಾಲಿಸಿ ಅತ್ಯಾಚಾರ ಎಸಗಿದ್ದಾರೆ.


ಘಟನೆಯ ಬಳಿಕ ಬಾಲಕಿ ಪೋಷಕರ ಬಳಿ ಈ ವಿಚಾರ ತಿಳಿಸಿದ್ದು, ಪೋಷಕರು ಸಿರವಾರ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಧೀಶರ ಮುಂದೇ ಹಾಜರುಪಡಿಸಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments