Webdunia - Bharat's app for daily news and videos

Install App

ಪ್ರವಾಸಿಗರ ತಾಣ, ಸುಂದರ ಪಾರ್ಕ್ ಆಗುತ್ತೆ ಈ ತೋಟ

Webdunia
ಶುಕ್ರವಾರ, 10 ಜುಲೈ 2020 (15:03 IST)
ರಾಜ್ಯದ ಪ್ರಖ್ಯಾತ ತೋಟವೊಂದು ಸುಂದರ ಪಾರ್ಕ್ ಆಗಿ ಪ್ರವಾಸಿಗರನ್ನು ಸೆಳೆಯಲು ಸಜ್ಜಾಗುತ್ತಿದೆ.

ಚಿತ್ರದುರ್ಗದ ಚಂದ್ರವಳ್ಳಿ ತೋಟದಲ್ಲಿ ಹತ್ತು ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ವಾಕಿಂಗ್ ಸ್ಟಿಪ್ ಮತ್ತು ಪಾರ್ಕ್ ನಿರ್ಮಿಸುವ ಮೂಲಕ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿದೆ ಎಂದು ಲೋಕಸಭಾ ಸಂಸದ ನಾರಾಯಣ ಸ್ವಾಮಿ ಹೇಳಿದ್ದಾರೆ.

ಚಂದ್ರವಳ್ಳಿಗೆ ಹೋಗುವ ರಸ್ತೆಯನ್ನು ಡಬ್ಬಲ್ ರಸ್ತೆಯನ್ನಾಗಿ ನೂತನವಾಗಿ ನಿರ್ಮಿಸಲಾಗುವುದು.

ರಸ್ತೆ ನಿರ್ಮಾಣಕ್ಕೆ ಬೇಕಾಗುವ 38 ಎಕರೆ ಜಾಗ ಸರ್ವೇ ಕೆಲಸ ಕಲವೇ ದಿನಗಳಲ್ಲಿ ಮುಗಿಯಲಿದೆ. ಅತಿಕ್ರಮಣಕಾರರಿಗೆ ಆಗಲೇ ನೋಟಿಸ್ ನೀಡಲಾಗಿದೆ ಎಂದಿದ್ದಾರೆ.

ಚಂದ್ರವಳ್ಳಿ ಕೆರೆಯ ಹಿಂಭಾಗದಲ್ಲಿ 19 ಎಕರೆ ಜಾಗ ಸರಕಾರದ್ದು. ಅದರಲ್ಲಿ  ವಾಕಿಂಗ್ ಪಾತ್ ಒಳಗೊಂಡ ಪಾರ್ಕ ಅಭಿವೃದ್ದಿ ಪಡಿಸಲಾಗುವುದು ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಮುಂದಿನ ಸುದ್ದಿ
Show comments