Webdunia - Bharat's app for daily news and videos

Install App

ಹುಡುಗಿ ವಿಚಾರದ ಜಗಳ- ಹಳೆ ಗೆಳೆಯನಿಂದ ಯುವಕನ ಕೊಲೆ

Webdunia
ಮಂಗಳವಾರ, 5 ಡಿಸೆಂಬರ್ 2017 (08:47 IST)
ಹುಡುಗಿ ವಿಚಾರದಲ್ಲಿ ಹಿಂದೆ ನಡೆದಿದ್ದ ಜಗಳ ಕೊನೆಗೆ ಯುವಕನ ಪ್ರಾಣವನ್ನೇ ಪಡೆದಿದೆ. ಹುಡುಗಿ ವಿಚಾರದಲ್ಲಿ ಹೊಡೆತ ತಿಂದಿದ್ದ ಯುವಕ ಹೊಡೆದವನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ರಾಜಗೋಪಾಲ ನಗರದಲ್ಲಿ ನಡೆದಿದೆ.

ಯುವಕ ಹೇಮಂತ ಕೊಲೆಗೀಡಾಗಿದ್ದು, ಹಳೆ ಗೆಳೆಯ ಮಧು ಕೊಲೆ ಮಾಡಿದ್ದಾನೆ. ಹೇಮಂತ ಗೆಳೆಯರ ಜೊತೆ ಪಾರ್ಟಿ ಮಾಡಿ ಮನೆಕಡೆ ಹೊರಟಿದ್ದಾಗ ಎದುರಾದ ಹಳೆ ಗೆಳೆಯ ಮಧು ಚೂರಿಯಿಂದ ಇರಿದು ಕೊಲೆಗೈದಿದ್ದಾನೆ.

ಈ ಹಿಂದೆ ಹುಡುಗಿ ವಿಚಾರದಲ್ಲಿ ಹೇಮಂತ ಮಧುನನ್ನು ಹೊಡೆದಿದ್ದ ಎನ್ನಲಾಗಿದೆ. ಇದನ್ನು ಮನಸ್ಸಿನಲ್ಲಿಟ್ಟುಕೊಂಡ ಅವಕಾಶಕ್ಕಾಗಿ ಕಾದು ಒಂಟಿಯಾಗಿ ಸಿಕ್ಕಿದ್ದ ಅವಕಾಶವನ್ನು ಬಳಕೆ ಮಾಡಿಕೊಂಡು ಕೊಲೆ ಮಾಡಿದ್ದಾನೆ. ಆರೋಪಿಯನ್ನು ಪೊಲೀಸರು ಒಂದು ಘಂಟೆಯೊಳಗೆ ಬಂಧನ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments