Webdunia - Bharat's app for daily news and videos

Install App

ಹೆಣ್ಣಿನ ಜಾಣತನ ಪ್ರಕೃತಿಕೊಟ್ಟ ವರ ಎಂದವರಾರು?

Webdunia
ಶುಕ್ರವಾರ, 17 ಆಗಸ್ಟ್ 2018 (21:35 IST)
ಹೆಣ್ಣಿಗೆ ಬುದ್ಧಿವಂತಿಕೆ, ಜಾಣತನ ಪ್ರಕೃತಿ ಮಾತೆ ಕೊಟ್ಟ ವರವಾಗಿದೆ. ಹೀಗಂತ ಸರಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ.

ಸಾರ್ವಜನಿಕ ಜೀವನದಲ್ಲಿ ಇರುವವರು ತೊಡುವ ಬಟ್ಟೆಗಳು ಸಮಾಜ ಸ್ವೀಕರಿಸುವಂತೆ ಇರಬೇಕು. ಹೆಣ್ಣಿನ ಬುದ್ಧಿವಂತಿಕೆ ಹಾಗೂ ಜಾಣತನ ವರವಾಗಿದ್ದು ಅವನ್ನು ಮಹಿಳೆ ಹಲವು ಬಾರಿ ರುಜುವಾತುಪಡಿಸಿದ್ದಾಳೆ ಎಂದು ರಾಜ್ಯ ಸರಕಾರದ ನಿವೃತ್ತ ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭ ಹೇಳಿದ್ದಾರೆ.

ಕಲಬುರಗಿಯ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಮಾತೋಶ್ರೀ ಗೋದುತಾಯಿ ದೊಡ್ಡಪ್ಪ ಕಲಾ ಮತ್ತು ವಾಣಿಜ್ಯ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ಕಲಾವಾಣಿ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರಿಗೆ ತಾರತಮ್ಯ ಮನೆಯಲ್ಲೇ ಪ್ರಾರಂಭವಾಗುತ್ತದೆ. ಪುರುಷರಿಗೆ ಸಿಕ್ಕಷ್ಟು ಪ್ರಾಮುಖ್ಯತೆ ಸಿಗುವುದಿಲ್ಲ. ಹೀಗಾಗಿ ಹಿಂದೆ ಉಳಿಯುತ್ತಿದ್ದಾರೆ. ಉನ್ನತ ಶಿಕ್ಷಣ ಪಡೆಯಲು ಯುವತಿಯರು ಮುಂದೆ ಬರಬೇಕು ಎಂದರು.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments