Webdunia - Bharat's app for daily news and videos

Install App

ಕುಡಿದು ಬಂದು ಸೆಕ್ಸ್ ಸುಖ ಕೊಡು ಎಂದಿದ್ದರಿಂದ ಬೇಸತ್ತು ಕೊಂದೆ ಎಂದ ಗೆಳತಿ

Webdunia
ಶನಿವಾರ, 4 ನವೆಂಬರ್ 2017 (13:57 IST)
ಪ್ರತಿನಿತ್ಯ ಮದ್ಯ ಸೇವಿಸಿ ಬಂದು ಸೆಕ್ಸ್ ಸುಖ ಕೊಡು ಎನ್ನುತ್ತಿದ್ದ ಪ್ರಿಯಕರನ ವರ್ತನೆಗೆ ಬೇಸತ್ತ ಪ್ರಿ.ಯತಮೆ ಆತನ ಹತ್ಯೆಗೈದ ದಾರುಣ ಘಟನೆ ವರದಿಯಾಗಿದೆ.
ಹತ್ಯೆಯಾದ ಮುತ್ತುರಾಜ್ ಖಾಸಗಿ ಬಸ್‌ನಲ್ಲಿ ಕಂಡಕ್ಟರ್‌ ಆಗಿ ಸೇವೆ ಸಲ್ಲಿಸುತ್ತಿದ್ದ. ಕುಡಿತದ ಚಟದ ದಾಸನಾಗಿದ್ದ ಮುತ್ತುರಾಜ್ ಸೆಕ್ಸ್ ಸುಖದ ದಾಸ ಕೂಡಾ ಆಗಿದ್ದ. ಪದೇ ಪದೇ ಸೆಕ್ಸ್‌ಗಾಗಿ ಪೀಡಿಸುತ್ತಿದ್ದ ಎನ್ನಲಾಗಿದೆ.    
 
ಪ್ರಿಯಕರ ಮುತ್ತುರಾಜ್ ಮತ್ತು ಪ್ರಿಯತಮೆ ಸುನಂದಾ ಪರಸ್ಪರ ಪ್ರೀತಿಸಿ ಒಂದೇ ಮನೆಯಲ್ಲಿ ವಾಸವಾಗಿದ್ದರು. ಪ್ರತಿನಿತ್ಯ ಕುಡಿದು ಬಂದು ಅನೈಸರ್ಗಿಕ ಸೆಕ್ಸ್‌ಗೆ ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಆದರೆ, ದಿನನಿತ್ಯ ಮುತ್ತುರಾಜ್ ಕಾಟ ಸಹಿಸಲು ಸಾಧ್ಯವಾಗದ ಸುನಂದಾ ಆತನ ಹತ್ಯೆಗೆ ಸ್ಕೇಚ್ ಹಾಕಿದ್ದಾಳೆ.
 
ಮನೆಯಲ್ಲಿ ಕಂಠಪೂರ್ತಿ ಕುಡಿದು ಮಲಗಿದ್ದ ಮುತ್ತುರಾಜ್‌ನನ್ನು ಕತ್ತುಹಿಸುಕಿ ಕೊಂದು ಕುಡಿದ ಮತ್ತಿನಲ್ಲಿ ಸಾವನ್ನಪ್ಪಿದ್ದಾನೆ ಎಂದು ಬಿಂಬಿಸಲು ಆತನ ಮೃತದೇಹವನ್ನು ರಸ್ತೆಯ ಮೇಲೆ ತಂದು ಬಿಸಾಕಿ ಮನೆಗೆ ಹೋಗಿ ಮಲಗಿದ್ದಾಳೆ. ಮಾರನೇ ದಿನ ಪೊಲೀಸರು ಮುತ್ತುರಾಜ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದಾಗ ಉಸಿರುಗಟ್ಟಿಸಿ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ