Webdunia - Bharat's app for daily news and videos

Install App

ಕುಡಿದು ಬಂದು ಸೆಕ್ಸ್ ಸುಖ ಕೊಡು ಎಂದಿದ್ದರಿಂದ ಬೇಸತ್ತು ಕೊಂದೆ ಎಂದ ಗೆಳತಿ

Webdunia
ಶನಿವಾರ, 4 ನವೆಂಬರ್ 2017 (13:57 IST)
ಪ್ರತಿನಿತ್ಯ ಮದ್ಯ ಸೇವಿಸಿ ಬಂದು ಸೆಕ್ಸ್ ಸುಖ ಕೊಡು ಎನ್ನುತ್ತಿದ್ದ ಪ್ರಿಯಕರನ ವರ್ತನೆಗೆ ಬೇಸತ್ತ ಪ್ರಿ.ಯತಮೆ ಆತನ ಹತ್ಯೆಗೈದ ದಾರುಣ ಘಟನೆ ವರದಿಯಾಗಿದೆ.
ಹತ್ಯೆಯಾದ ಮುತ್ತುರಾಜ್ ಖಾಸಗಿ ಬಸ್‌ನಲ್ಲಿ ಕಂಡಕ್ಟರ್‌ ಆಗಿ ಸೇವೆ ಸಲ್ಲಿಸುತ್ತಿದ್ದ. ಕುಡಿತದ ಚಟದ ದಾಸನಾಗಿದ್ದ ಮುತ್ತುರಾಜ್ ಸೆಕ್ಸ್ ಸುಖದ ದಾಸ ಕೂಡಾ ಆಗಿದ್ದ. ಪದೇ ಪದೇ ಸೆಕ್ಸ್‌ಗಾಗಿ ಪೀಡಿಸುತ್ತಿದ್ದ ಎನ್ನಲಾಗಿದೆ.    
 
ಪ್ರಿಯಕರ ಮುತ್ತುರಾಜ್ ಮತ್ತು ಪ್ರಿಯತಮೆ ಸುನಂದಾ ಪರಸ್ಪರ ಪ್ರೀತಿಸಿ ಒಂದೇ ಮನೆಯಲ್ಲಿ ವಾಸವಾಗಿದ್ದರು. ಪ್ರತಿನಿತ್ಯ ಕುಡಿದು ಬಂದು ಅನೈಸರ್ಗಿಕ ಸೆಕ್ಸ್‌ಗೆ ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಆದರೆ, ದಿನನಿತ್ಯ ಮುತ್ತುರಾಜ್ ಕಾಟ ಸಹಿಸಲು ಸಾಧ್ಯವಾಗದ ಸುನಂದಾ ಆತನ ಹತ್ಯೆಗೆ ಸ್ಕೇಚ್ ಹಾಕಿದ್ದಾಳೆ.
 
ಮನೆಯಲ್ಲಿ ಕಂಠಪೂರ್ತಿ ಕುಡಿದು ಮಲಗಿದ್ದ ಮುತ್ತುರಾಜ್‌ನನ್ನು ಕತ್ತುಹಿಸುಕಿ ಕೊಂದು ಕುಡಿದ ಮತ್ತಿನಲ್ಲಿ ಸಾವನ್ನಪ್ಪಿದ್ದಾನೆ ಎಂದು ಬಿಂಬಿಸಲು ಆತನ ಮೃತದೇಹವನ್ನು ರಸ್ತೆಯ ಮೇಲೆ ತಂದು ಬಿಸಾಕಿ ಮನೆಗೆ ಹೋಗಿ ಮಲಗಿದ್ದಾಳೆ. ಮಾರನೇ ದಿನ ಪೊಲೀಸರು ಮುತ್ತುರಾಜ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದಾಗ ಉಸಿರುಗಟ್ಟಿಸಿ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ