Webdunia - Bharat's app for daily news and videos

Install App

ಹೋಗೆನಕಲ್​ ಫಾಲ್ಸ್ ವೈಭವ ​

Webdunia
ಸೋಮವಾರ, 11 ಜುಲೈ 2022 (20:48 IST)
ಕಾವೇರಿ ನದಿ ಪಾತ್ರದಲ್ಲಿ ಹೆಚ್ಚಿದ ಹೊರ ಹರಿವಿನಿಂದಾಗಿ ಹನೂರು ತಾಲೂಕಿನ ಹೊಗೇನಕಲ್ ಜಲಪಾತ ಭೋರ್ಗರೆದು ಹರಿಯುತ್ತಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಹೊಗೇನಕಲ್ ಜಲಪಾತ ಹಾಗೂ ಭರಚುಕ್ಕಿ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು, ಈ ಅಪರೂಪದ ದೃಶ್ಯ ಕಾವ್ಯವನ್ನ ಕಣ್ತುಂಬಿಕೊಳ್ಳಲು ಮಳೆಯ ನಡುವೆಯೂ ಜಲಪಾತಗಳತ್ತ ಪ್ರವಾಸಿಗರು ಧಾವಿಸುತ್ತಿದ್ದಾರೆ. ಹಸಿರು ಬೆಟ್ಟದ ನಡುವೆ ಹಾಲು ಹೊಳೆಯಾಗಿ ಹರಿಯುತ್ತಿರುವ ಕಾವೇರಿ ವೈಭವ ನೋಡಲು ಸದ್ಯಕ್ಕೆ ಪ್ರವಾಸಿಗರ ಪ್ರವೇಶಕ್ಕೆ ಜಿಲ್ಲಾಡಳಿತ ಅವಕಾಶ ನೀಡಿದೆ. ಇಲ್ಲಿನ ಜಲಪಾತವು ನೀರಿನಿಂದ ತುಂಬಿ ತುಳುಕುವ ದೃಶ್ಯ ಎಂಥವರನ್ನೂ ರೋಮಾಂಚನಗೊಳಿಸದೇ ಇರದು. ಹೊಗೇನಕಲ್ ತಮಿಳುನಾಡು ಹಾಗೂ ಕರ್ನಾಟಕ ರಾಜ್ಯದ ಗಡಿಯಲ್ಲಿದ್ದು, ಕರ್ನಾಟಕದ ಜೀವನದಿ ಎಂದೇ ಗುರುತಿಸಲ್ಪಟ್ಟಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments