Webdunia - Bharat's app for daily news and videos

Install App

ಹೋಗೆನಕಲ್​ ಫಾಲ್ಸ್ ವೈಭವ ​

Webdunia
ಸೋಮವಾರ, 11 ಜುಲೈ 2022 (20:48 IST)
ಕಾವೇರಿ ನದಿ ಪಾತ್ರದಲ್ಲಿ ಹೆಚ್ಚಿದ ಹೊರ ಹರಿವಿನಿಂದಾಗಿ ಹನೂರು ತಾಲೂಕಿನ ಹೊಗೇನಕಲ್ ಜಲಪಾತ ಭೋರ್ಗರೆದು ಹರಿಯುತ್ತಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಹೊಗೇನಕಲ್ ಜಲಪಾತ ಹಾಗೂ ಭರಚುಕ್ಕಿ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು, ಈ ಅಪರೂಪದ ದೃಶ್ಯ ಕಾವ್ಯವನ್ನ ಕಣ್ತುಂಬಿಕೊಳ್ಳಲು ಮಳೆಯ ನಡುವೆಯೂ ಜಲಪಾತಗಳತ್ತ ಪ್ರವಾಸಿಗರು ಧಾವಿಸುತ್ತಿದ್ದಾರೆ. ಹಸಿರು ಬೆಟ್ಟದ ನಡುವೆ ಹಾಲು ಹೊಳೆಯಾಗಿ ಹರಿಯುತ್ತಿರುವ ಕಾವೇರಿ ವೈಭವ ನೋಡಲು ಸದ್ಯಕ್ಕೆ ಪ್ರವಾಸಿಗರ ಪ್ರವೇಶಕ್ಕೆ ಜಿಲ್ಲಾಡಳಿತ ಅವಕಾಶ ನೀಡಿದೆ. ಇಲ್ಲಿನ ಜಲಪಾತವು ನೀರಿನಿಂದ ತುಂಬಿ ತುಳುಕುವ ದೃಶ್ಯ ಎಂಥವರನ್ನೂ ರೋಮಾಂಚನಗೊಳಿಸದೇ ಇರದು. ಹೊಗೇನಕಲ್ ತಮಿಳುನಾಡು ಹಾಗೂ ಕರ್ನಾಟಕ ರಾಜ್ಯದ ಗಡಿಯಲ್ಲಿದ್ದು, ಕರ್ನಾಟಕದ ಜೀವನದಿ ಎಂದೇ ಗುರುತಿಸಲ್ಪಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

RSS ದೇಶದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ, ಇದು ಭಾರತದ ತಾಲಿಬಾನ್: ಬಿಕೆ ಹರಿಪ್ರಸಾದ್

ಸಿದ್ದರಾಮಯ್ಯ ಕಮ್ಯೂನಿಸ್ಟ್‌ಗಳಿಗೆ ರೆಡ್ ಕಾರ್ಪೆಟ್ ಹಾಸಿದ್ದೆ ಇದಕ್ಕೆಲ್ಲ ಕಾರಣ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments