Webdunia - Bharat's app for daily news and videos

Install App

ವಿಧಾನಪರಿಷತ್ ಚುನಾವಣೆ ಗೆಲ್ಲಬೇಕು ಅದೇ ಗುರಿ-ವಿಜಯೇಂದ್ರ

geetha
ಭಾನುವಾರ, 21 ಜನವರಿ 2024 (15:00 IST)
ಬೆಂಗಳೂರು-ಎರಡೂ ಪಕ್ಷದವರು ಒಟ್ಟಿಗೆ ಕುಳಿತು ವಿಧಾನಪರಿಷತ್ ಉಪ ಚುನಾವಣೆ ಎದುರಿಸಬೇಕಿದೆ.ಮುಂದೆ ಲೋಕಸಭಾ ಚುನಾವಣೆ ಕೂಡ ಬರ್ತಿದೆ.ಈ ಬಗ್ಗೆ ಚರ್ಚೆಯಾಗಿದೆ.ಅಭ್ಯರ್ಥಿ ಘೋಷಣೆ ಮಾಡಲು ಹೈಕಮಾಂಡ್‌ಗೆ ಸೂಚಿಸ್ತೇವೆ.ತಳಮಟ್ಟದಲ್ಲೂ ಎರಡೂ ಪಕ್ಷದ ಕಾರ್ಯಕರ್ತರು ಒಗ್ಗಟ್ಟಾಗಿ ಹೋಗಬೇಕು.ಎರಡೂ ಕಡೆ ಅಭ್ಯರ್ಥಿ ಇದ್ದಾರೆ.ಇದರಲ್ಲಿ ಗೊಂದಲ‌ ಇಲ್ಲ.ಏಳೂ ವಿಧಾನಪರಿಷತ್ ಚುನಾವಣೆ ಗೆಲ್ಲಬೇಕು ಅದೇ ಗುರಿ ಎಂದು ವಿಜಯೇಂದ್ರ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments