Webdunia - Bharat's app for daily news and videos

Install App

ಇಂದು ಮೇಕೆದಾಟು ಕ್ಲೈಮ್ಯಾಕ್ಸ್!

Webdunia
ಗುರುವಾರ, 13 ಜನವರಿ 2022 (10:12 IST)
ರಾಮನಗರ : ಹೈಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ ರಾಜ್ಯದಲ್ಲಿ ಎಲ್ಲ ರೀತಿ ಪ್ರತಿಭಟನೆ, ಪಾದಯಾತ್ರೆಯನ್ನು ನಿಷೇಧಿಸಿ ಸರ್ಕಾರ ಆದೇಶ ಪ್ರಕಟಿಸಿದ್ದರಿಂದ ಇಂದು ರಾಮನಗರ ರಣಾಂಗಣವಾಗುವ ಸಾಧ್ಯತೆಯಿದೆ.

ಪಾದಯಾತ್ರೆ ತಡೆಯುವಂತೆ ಪೊಲೀಸರ ಮೇಲೆ ಒತ್ತಡ ಹೇರಿದ್ದು ರಾಮನಗರ ಜಿಲ್ಲೆಯಲ್ಲಿ ಹೆಚ್ಚುವರಿ ಬಂದೋಬಸ್ತ್ ಮಾಡಲಾಗಿದೆ. ಬೆಂಗಳೂರಿನಿಂದ ಕೆಎಸ್ಆರ್ಪಿ, ಡಿಎಆರ್ ತುಕಡಿಯನ್ನು ಕರೆಸಲಾಗಿದೆ. 

ಡಿಸಿ, ಎಸ್ಪಿ ಮೂಲಕ ಪಾದಯಾತ್ರೆ ನಡೆಸದಂತೆ ನೋಟಿಸ್ ನೀಡಲು ಪ್ಲಾನ್ ಮಾಡಿಕೊಂಡಿದೆ. ಸರ್ಕಾರದ ಆದೇಶವನ್ನು ಉಲ್ಲಂಘಿಸಿದ್ರೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ 50ಕ್ಕೂ ಹೆಚ್ಚು ನಾಯಕರನ್ನು ಬಂಧನ ಮಾಡುವ ಸಾಧ್ಯತೆಯಿದೆ.

ಮೊದಲ ಹಂತದ ನಾಯಕರ ಬಳಿಕ 2ನೇ ಹಂತದ ಮುಖಂಡರ ಬಂಧಿಸಲಾಗುತ್ತದೆ. ಉಳಿದವರನ್ನ ಚದುರಿಸಿ ಮೈಕ್ ಮೂಲಕ ಪಾದಯಾತ್ರೆ ನಿರ್ಬಂಧ ಘೋಷಣೆ ಮಾಡಲಾಗುತ್ತದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments