Webdunia - Bharat's app for daily news and videos

Install App

ಇಂದು ಮೇಕೆದಾಟು ಕ್ಲೈಮ್ಯಾಕ್ಸ್!

Webdunia
ಗುರುವಾರ, 13 ಜನವರಿ 2022 (10:12 IST)
ರಾಮನಗರ : ಹೈಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ ರಾಜ್ಯದಲ್ಲಿ ಎಲ್ಲ ರೀತಿ ಪ್ರತಿಭಟನೆ, ಪಾದಯಾತ್ರೆಯನ್ನು ನಿಷೇಧಿಸಿ ಸರ್ಕಾರ ಆದೇಶ ಪ್ರಕಟಿಸಿದ್ದರಿಂದ ಇಂದು ರಾಮನಗರ ರಣಾಂಗಣವಾಗುವ ಸಾಧ್ಯತೆಯಿದೆ.

ಪಾದಯಾತ್ರೆ ತಡೆಯುವಂತೆ ಪೊಲೀಸರ ಮೇಲೆ ಒತ್ತಡ ಹೇರಿದ್ದು ರಾಮನಗರ ಜಿಲ್ಲೆಯಲ್ಲಿ ಹೆಚ್ಚುವರಿ ಬಂದೋಬಸ್ತ್ ಮಾಡಲಾಗಿದೆ. ಬೆಂಗಳೂರಿನಿಂದ ಕೆಎಸ್ಆರ್ಪಿ, ಡಿಎಆರ್ ತುಕಡಿಯನ್ನು ಕರೆಸಲಾಗಿದೆ. 

ಡಿಸಿ, ಎಸ್ಪಿ ಮೂಲಕ ಪಾದಯಾತ್ರೆ ನಡೆಸದಂತೆ ನೋಟಿಸ್ ನೀಡಲು ಪ್ಲಾನ್ ಮಾಡಿಕೊಂಡಿದೆ. ಸರ್ಕಾರದ ಆದೇಶವನ್ನು ಉಲ್ಲಂಘಿಸಿದ್ರೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ 50ಕ್ಕೂ ಹೆಚ್ಚು ನಾಯಕರನ್ನು ಬಂಧನ ಮಾಡುವ ಸಾಧ್ಯತೆಯಿದೆ.

ಮೊದಲ ಹಂತದ ನಾಯಕರ ಬಳಿಕ 2ನೇ ಹಂತದ ಮುಖಂಡರ ಬಂಧಿಸಲಾಗುತ್ತದೆ. ಉಳಿದವರನ್ನ ಚದುರಿಸಿ ಮೈಕ್ ಮೂಲಕ ಪಾದಯಾತ್ರೆ ನಿರ್ಬಂಧ ಘೋಷಣೆ ಮಾಡಲಾಗುತ್ತದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments