Webdunia - Bharat's app for daily news and videos

Install App

ತಬ್ಲಿಘಿಗಳನ್ನು ಹುಡುಕಿ ಕೊಟ್ಟರೆ ನಗದು ಬಹುಮಾನ ಘೋಷಿಸಿದ ಸರಕಾರ

Webdunia
ಶನಿವಾರ, 11 ಏಪ್ರಿಲ್ 2020 (21:18 IST)
ಸರಕಾರ ತಬ್ಲಿಘಿಗಳನ್ನು ಹುಡುಕಿಕೊಟ್ಟವರಿಗೆ ಅಥವಾ ಅವರ ಕುರಿತು ಮಾಹಿತಿ ನೀಡಿದವರಿಗೆ ನಗದು ಬಹುಮಾನ ಕೊಡೋದಾಗಿ ಘೋಷಣೆ ಮಾಡಿದೆ.

ದೆಹಲಿಯ ನಿಜಾಮುದ್ದೀನ್ ಜಮಾತ್ ನಲ್ಲಿ ನಡೆದಿದ್ದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡು ಮರಳಿದವರು ಕೆಲವರು ಈವರೆಗೂ ಪತ್ತೆಯಾಗುತ್ತಿಲ್ಲ. ಹೀಗಾಗಿ ಹೇಗಾದರೂ ಮಾಡಿ ತಪ್ಪಿಸಿಕೊಂಡಿರುವ ತಬ್ಲಿಘಿಗಳ ಪತ್ತೆಗೆ ಸರಕಾರ ಮುಂದಾಗಿದೆ.

ಪತ್ತೆಯಾಗದ ತಬ್ಲಿಘಿಗಳನ್ನು ಹುಡುಕಿಕೊಟ್ಟವರ ಹೆಸರು ಗೌಪ್ಯವಾಗಿ ಇಡಲಾಗುವುದು. ತಬ್ಲಿಘಿಗಳ ಕುರಿತು ಮಾಹಿತಿ ನೀಡಿದವರಿಗೆ 5 ಸಾವಿರ ರೂಪಾಯಿ ಬಹುಮಾನ ನೀಡೋದಾಗಿ ಉತ್ತರ ಪ್ರದೇಶದ ಪೊಲೀಸರು ಪ್ರಕಟ ಮಾಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ಮುಂದಿನ ಸುದ್ದಿ
Show comments