Webdunia - Bharat's app for daily news and videos

Install App

ಆದಿವಾಸಿಗಳಿಗೆ ಪುನರ್‌ವಸತಿ ಕಲ್ಪಿಸಲು ಸರಕಾರ ಬದ್ಧ: ಸಚಿವ ಅಂಜನೇಯ

Webdunia
ಶುಕ್ರವಾರ, 23 ಡಿಸೆಂಬರ್ 2016 (10:57 IST)
ಭೂಮಿ ಹಾಗೂ ವಸತಿಗಾಗಿ ದಿಡ್ಡಿಹಳ್ಳಿಯಲ್ಲಿ ನಡೆದ ಗಿರಿಜನರ ಪ್ರತಿಭಟನೆ ಹಿನ್ನೆಲೆಯಲ್ಲಿ ಆದಿವಾಸಿಗಳಿಗೆ ಪುನರ್‌ವಸತಿ ಕಲ್ಪಿಸಿಕೊಡುವಲ್ಲಿ ರಾಜ್ಯ ಸರಕಾರ ಬದ್ಧವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ಭರವಸೆ ನೀಡಿದ್ದಾರೆ.
 
ಮಡಿಕೇರಿ ಜಿಲ್ಲೆಯ ಕೊಡಗಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಿರಿಜನ ಹಾಗೂ ಆದಿವಾಸಿಗಳಿಗೆ ಜೀವನ ಕಲ್ಪಿಸಿಕೊಡುವುದು ನಮ್ಮ ಕರ್ತವ್ಯ ಆದಿವಾಸಿಗಳಿಗೆ ಸೌಲಭ್ಯ ಮಾಡಿಕೊಡಲು ಹಣದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.
 
ಕಾಡಿನ ಮಕ್ಕಳ ಸಮಸ್ಯೆಗಳನ್ನು ಆಲಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ರಾಜ್ಯದ ಬೇರೆ ಯಾವ ಪ್ರದೇಶದಲ್ಲಿಯೂ ಇಂತಹ ಸಮಸ್ಯೆ ಇಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ತಿಳಿಸಿದರು.
 
ಆಶ್ರಯ ಕಳೆದುಕೊಂಡು ಬೀದಿಗೆ ಬಿದ್ದಿರುವ 577 ಆದಿವಾಸಿ ಕುಟುಂಬಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕುಟುಂಬಗಳಿಗೆ ವಸತಿ ಕಲ್ಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರ ಕುರ್ಚಿ ಅಲ್ಲಾಡಿದಾಗ ಸಾಧನಾ ಸಮಾವೇಶ: ವಿಜಯೇಂದ್ರ

ಭಾರತ, ಪಾಕಿಸ್ತಾನ ಕದನದಲ್ಲಿ 5 ಜೆಟ್ ಹೊಡೆದುರುಳಿಸಲಾಗಿತ್ತು: ಟ್ರಂಪ್ ಮತ್ತೆ ಕಿರಿಕ್

ವಿಪಕ್ಷದವರಿಗೂ ದುಡ್ಡು ಸಿಗುತ್ತೆ, ಕಾಯ್ಬೇಕು ಅಂದ್ರೆ ಏನು ಸ್ವಾಮಿ ಅರ್ಥ: ಆರ್ ಅಶೋಕ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ವಾರಂತ್ಯಕ್ಕೆ ಚಿನ್ನ, ಬೆಳ್ಳಿ ಬೆಲೆ ಭಾರೀ ಏರಿಕೆ

ಮುಂದಿನ ಸುದ್ದಿ
Show comments