Select Your Language

Notifications

webdunia
webdunia
webdunia
webdunia

ಸರ್ಕಾರ ಕಾವೇರಿ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಿದೆ

government
ಸರ್ಕಾರ ಕಾವೇರಿ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಿದೆ ಎಂದು ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ವಪಕ್ಷ ಸಭೆಯಲ್ಲಿ ಕೊಟ್ಟ ಸಲಹೆ ಸ್ವೀಕರಿಸಿಲ್ಲ, ನಾವು ಬಿಜೆಪಿಯವರು ಜಂಟಿಯಾಗಿ ಹೋರಾಡುತ್ತೇವೆ. ಈ ವಿಚಾರದಲ್ಲಿ ರಾಜಕಾರಣವನ್ನ ನಾವು ಮಾಡಲ್ಲ. ಸರ್ಕಾರ ನಿರ್ಲಕ್ಷ್ಯದಿಂದ ನಿರ್ವಹಣೆ ಮಾಡುತ್ತಿದೆ. ಕೂಡಲೇ ಸುಪ್ರೀಂಕೋರ್ಟ್‌ಗೆ ಹೋಗಬೇಕಿತ್ತು. ಸುಪ್ರೀಂ ತೀರ್ಪು ಬರೋವರೆಗೂ ಇವರು ಸುಮ್ಮನಿದ್ರು. ನೀರಾವರಿ ಸಚಿವರು ಉಡಾಫೆಯಿಂದ ಹೇಳಿಕೆ ಕೊಡ್ತಾರೆ ಎಂದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಹೆಚ್​ಡಿಕೆ, ಬಿಎಸ್​​ವೈ ಜಂಟಿ ಹೋರಾಟ