Select Your Language

Notifications

webdunia
webdunia
webdunia
webdunia

ಸರ್ಕಾರ​​ ಮನಬಂದಂತೆ ನಡೆದುಕೊಳ್ಳುತ್ತಿದೆ-ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ

ಸರ್ಕಾರ​​ ಮನಬಂದಂತೆ ನಡೆದುಕೊಳ್ಳುತ್ತಿದೆ-ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ
ಹುಬ್ಬಳ್ಳಿ , ಸೋಮವಾರ, 11 ಸೆಪ್ಟಂಬರ್ 2023 (20:40 IST)
ಬೆಂಗಳೂರಿನಲ್ಲಿ ಖಾಸಗಿ ವಾಹನಗಳ ಒಕ್ಕೂಟ ನಡೆಸಿದ ಬಂದ್ ವಿಚಾರಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಪ್ರತಿಕ್ರಿಯಿಸಿದ್ದಾರೆ.. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಖಾಸಗಿ ಅವರಿಗೆ ತೊಂದರೆ ಆಗಿರೋದು ನಿಜ.. ಬಡಜನ ಇರೋದ್ರಿಂದ ಸರ್ಕಾರ ಗಮನ ಕೊಡಬೇಕು. KSRTCಗೂ ಕೂಡ ಸರ್ಕಾರ ಹಣ ಕೊಡುತ್ತಿಲ್ಲ.. ಅದು ಕೂಡ ನಷ್ಟದಲ್ಲಿದೆ ಅದರ ಬಗ್ಗೆ ಗಮನ ಹರಿಸಬೇಕು ಎಂದಿದ್ದಾರೆ.. ಇನ್ನು ಉಚಿತ ಯೋಜನೆ ನೀಡುತ್ತಾರೆ ಅಂತ ಮನಬಂದಂತೆ ನಡೆದುಕೊಳುತ್ತಿದ್ದಾರೆ.. ಇದು ಸರಿ ಅಲ್ಲ ಅಂತಾ ಕಾಂಗ್ರೆಸ್​​ ಸರ್ಕಾರದ ನಡೆ ಖಂಡಿಸಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಕಿಡಿಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೈತ್ರಿ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಇಲ್ಲ