Webdunia - Bharat's app for daily news and videos

Install App

ಸರ್ಕಾರ​​ ಮನಬಂದಂತೆ ನಡೆದುಕೊಳ್ಳುತ್ತಿದೆ-ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ

Webdunia
ಸೋಮವಾರ, 11 ಸೆಪ್ಟಂಬರ್ 2023 (20:40 IST)
ಬೆಂಗಳೂರಿನಲ್ಲಿ ಖಾಸಗಿ ವಾಹನಗಳ ಒಕ್ಕೂಟ ನಡೆಸಿದ ಬಂದ್ ವಿಚಾರಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಪ್ರತಿಕ್ರಿಯಿಸಿದ್ದಾರೆ.. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಖಾಸಗಿ ಅವರಿಗೆ ತೊಂದರೆ ಆಗಿರೋದು ನಿಜ.. ಬಡಜನ ಇರೋದ್ರಿಂದ ಸರ್ಕಾರ ಗಮನ ಕೊಡಬೇಕು. KSRTCಗೂ ಕೂಡ ಸರ್ಕಾರ ಹಣ ಕೊಡುತ್ತಿಲ್ಲ.. ಅದು ಕೂಡ ನಷ್ಟದಲ್ಲಿದೆ ಅದರ ಬಗ್ಗೆ ಗಮನ ಹರಿಸಬೇಕು ಎಂದಿದ್ದಾರೆ.. ಇನ್ನು ಉಚಿತ ಯೋಜನೆ ನೀಡುತ್ತಾರೆ ಅಂತ ಮನಬಂದಂತೆ ನಡೆದುಕೊಳುತ್ತಿದ್ದಾರೆ.. ಇದು ಸರಿ ಅಲ್ಲ ಅಂತಾ ಕಾಂಗ್ರೆಸ್​​ ಸರ್ಕಾರದ ನಡೆ ಖಂಡಿಸಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ಕೊಟ್ಟ ಚಿದಂಬರಂಗೆ ಬೆವರಿಳಿಸಿದ ಅಮಿತ್ ಶಾ: ವಿಡಿಯೋ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments