Webdunia - Bharat's app for daily news and videos

Install App

ನೀರು ಬಿಟ್ಟಿಲ್ಲವೆಂದು ಸರ್ಕಾರದ ಕಳ್ಳಾಟ

Webdunia
ಬುಧವಾರ, 20 ಸೆಪ್ಟಂಬರ್ 2023 (17:40 IST)
ಕಾವೇರಿ ನೀರು ತಮಿಳುನಾಡಿಗೆ ಹರಿದು ಹೋಗ್ತಿದ್ರೂ ನೀರು ರಿಲೀಸ್​ ಮಾಡಿಲ್ಲವೆಂದು ರಾಜ್ಯ ಸರ್ಕಾರ ಸುಳ್ಳು ಹೇಳಿಕೊಂಡು ಬರ್ತಿದೆ. ನಾವು ನೀರು ಬಿಡದೇ ಇದ್ರೂ ಹೋಗೋ ನೀರು ಹೋಗುತ್ತಲೇ ಇದೆ. ನಾವ್ಯಾಕೆ ಆ ಬಗ್ಗೆ ಚರ್ಚೆ ಮಾಡೋದು. ಸೋರಿಕೆ ವಾಟರ್ ಬಿಟ್ರೆ, ಬೇರೆ ನೀರು ಹೋಗುತ್ತಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ್ದ ಅವರು, 3 ಸಾವಿರ ಕ್ಯೂಸೆಕ್ ಸೀಪೇಜ್ ಅಂದರೆ ಸೋರಿಕೆ ನೀರು ಹೋಗುತ್ತಿದೆ ಎಂದು ತಿಳಿಸಿದ್ದಾರೆ. ರೈತರ ಆಕ್ರೋಶದಿಂದ ತಪ್ಪಿಸಿಕೊಳ್ಳಲು ಈ ರೀತಿ ಸುಳ್ಳು ಆರೋಪ ಮಾಡ್ತಿದ್ದಾರೆಂದು ರೈತರು ಕಿಡಿಕಾರಿದ್ದಾರೆ. ತಮಿಳುನಾಡಿನವರಿಗೆ ನಾವು ಬಗ್ಗಿಲ್ಲ. ನಾವು ನಮ್ಮ ರೈತರನ್ನು ರಕ್ಷಣೆ ಮಾಡುತ್ತೇವೆ. ನಾವು ನೀರು ಬಿಟ್ಟಿಲ್ಲ.. ಬೇಕಿದ್ರೆ ಹೋಗಿ ನೋಡಿಕೊಂಡು ಬನ್ನಿ ಎಂದು ಸಚಿವರು ಹೇಳಿದ್ದಾರೆ.. ವಾರ್ತಾ ಇಲಾಖೆ ನೀಡುವ ಅಧಿಕೃತ ಮಾಹಿತಿಯಲ್ಲಿ ನೀರು ಬಿಟ್ಟಿರುವುದು ಬಹಿರಂಗವಾಗಿದೆ.. ಇತ್ತ KRS ಡ್ಯಾಂನಿಂದ ತಮಿಳುನಾಡಿಗೆ ನೀರು ಬಿಟ್ಟಿರೋದಕ್ಕೆ ಅನ್ನದಾತರು ಆಕ್ರೋಶ ಹೊರಹಾಕಿದ್ದಾರೆ. ಬೀದಿಗಿಳಿದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಪರ್ ಸರ್ಕಾರ ಇನ್ನೆಷ್ಟು ದಿನ ಸಹಿಸಬೇಕು: ಆರ್ ಅಶೋಕ್ ವಾಗ್ದಾಳಿ

ಮನುಷ್ಯನ ಎಲ್ಲಾ ಖಾಯಿಲೆಗಳಿಗೆ ಇದೊಂದೇ ಔಷಧ ಸಾಕು ಅಂತಾರೆ ಡಾ ಸಿಎನ್ ಮಂಜುನಾಥ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನೀವು ಹೇಳಿದಂಗೆಲ್ಲಾ ಕೇಳಕ್ಕಾಗಲ್ಲ: ಡೊನಾಲ್ಡ್ ಟ್ರಂಪ್ ಗೆ ಬೆಂಕಿಯಂತಹ ಉತ್ತರ ಕೊಟ್ಟ ಭಾರತ

ಬೆಂಬಲಿಗರ ಜೊತೆ ಬರ್ತ್ ಡೇ ಕೇಕ್ ಕತ್ತರಿಸುದ್ದ ಪ್ರಜ್ವಲ್ ರೇವಣ್ಣಗೆ ಇಂದು ಯಾರೂ ಇಲ್ಲ

ಮುಂದಿನ ಸುದ್ದಿ
Show comments