Webdunia - Bharat's app for daily news and videos

Install App

ಸರ್ಕಾರ ರಾಜ್ಯದ ರೈತರಿಗೆ ಅನ್ಯಾಯ ಮಾಡ್ತಿದೆ-ಮಾಜಿ ಸಿಎಂ ಬೊಮ್ಮಯಿ

Webdunia
ಗುರುವಾರ, 17 ಆಗಸ್ಟ್ 2023 (19:04 IST)
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿಚಾರವಾಗಿಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು,ಕಾವೇರಿ ವಿವಾದ ಹೊಸದೇನಲ್ಲ, ಯಾವ ಯಾವ ರಾಜ್ಯಕ್ಕೆ ನೀರು ಬೀಡಬೇಕು ಅನ್ನೋದು ತೀರ್ಮಾನ ಆಗಿದೆ.ಒಟ್ಟು 32 ಟಿಎಂಸಿ ಬದಲು 60 ಟಿಎಂಸಿ ಬಳಕೆ ಮಾಡಿದ್ದಾರೆ.ನಮ್ಮ ಸರ್ಕಾರ ಪ್ರತಿಪಾದನೆ ಮಾಡಬೇಕಾಗಿತ್ತು.ಅದನ್ನ ಮಾಡಿಲ್ಲ.ಈ ಸರ್ಕಾರ ರಾಜ್ಯದ ರೈತರಿಗೆ ಅನ್ಯಾಯ ಮಾಡ್ತಿದೆ.ಇವತ್ತು ತಮಿಳುನಾಡು, ನಮ್ಮ ರೈತರ ನೀರು ಕೇಳ್ತಿದ್ದಾರೆ.ಡ್ಯಾಮ್ ನಲ್ಲಿ ನೀರು ಇರೋದನ್ನ ನೋಡಿ ಕೇಳ್ತಿದ್ದಾರೆ.ಈಗಾಗಲೇ ಮಾನ್ಸೂನ್ ನಿಂತಿದೆ.ಇಷ್ಟೇಲ್ಲಾ ಗೊತ್ತಿದ್ರು, ಅವ್ರು ಸುಪ್ರೀಂ ‌ಕೋರ್ಟ್ ಗೆ ಹೋಗಿದ್ ಕೂಡಲೇ ನೀರು ಬಿಡ್ತಿದ್ದಾರೆ ಎಂದು ಮಾಜಿ ಸಿಎಂ ಬೊಮ್ಮಯಿ ಕಿಡಿಕಾರಿದ್ದಾರೆ.
 
ಇನ್ನೂ ಕಾಂಗ್ರೆಸ್‌ನಿಂದ ಅಪರೇಷನ್ ಹಸ್ತ ವಿಚಾರವಾಗಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಬಿಜೆಪಿಯಿಂದ ಯಾರು ಹೋಗಲ್ಲ.ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರವನ್ನ ಮರೆ ಮಾಡಲು ಹೀಗೆ ಮಾಡ್ತ ಇದ್ದಾರೆ.ಇನ್ನೂ ಎಸ್ ಟಿ ಸೋಮಶೇಖರ್ ಸಭೆ ವಿಚಾರ ಸ್ಥಳೀಯ ಬಿಜೆಪಿ ವಿರೋಧದ ಬಗ್ಗೆ ನಮಗೂ ಮಾಹಿತಿ ಬಂದಿದೆ.ನಾವು ಅದನ್ನ ಸರಿ ಪಡಿಸುತ್ತೇವೆ ಅಂತಾ ಮಾಜಿ ಸಿಎಂ ಬಸವರಾಜ್ ಬೊಮ್ಮಯಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

RSS ದೇಶದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ, ಇದು ಭಾರತದ ತಾಲಿಬಾನ್: ಬಿಕೆ ಹರಿಪ್ರಸಾದ್

ಸಿದ್ದರಾಮಯ್ಯ ಕಮ್ಯೂನಿಸ್ಟ್‌ಗಳಿಗೆ ರೆಡ್ ಕಾರ್ಪೆಟ್ ಹಾಸಿದ್ದೆ ಇದಕ್ಕೆಲ್ಲ ಕಾರಣ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments