Webdunia - Bharat's app for daily news and videos

Install App

ಸರಕಾರ ಹೋಗುತ್ತೆ, ಇರುತ್ತೆ : ಯೂ ಟರ್ನ್ ಹೊಡೆದ ಸಚಿವ

Webdunia
ಶನಿವಾರ, 3 ಅಕ್ಟೋಬರ್ 2020 (21:35 IST)
ರಾಜ್ಯ ಸರಕಾರದ ಅಸ್ತಿತ್ವದ ಬಗ್ಗೆ ಹೇಳಿಕೆ ನೀಡಿದ ಬಳಿಕ ಉಂಟಾದ ವಿವಾದದಿಂದಾಗಿ ಸಚಿವರೊಬ್ಬರು ಯೂ ಟರ್ನ್ ಹೊಡೆದಿದ್ದಾರೆ.

ರಾಜ್ಯ ಸರಕಾರ ಯಾವಾಗ ಇರುತ್ತೋ, ಯಾವಾಗ ಹೋಗುತ್ತೋ? ಎಂದು ತಾವು ಹೇಳಿಲ್ಲ ಎಂದು ಸಚಿವ ಆನಂದ ಸಿಂಗ್ ಹೇಳಿದ್ದಾರೆ.

ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಿರುವ ಸಚಿವ ಆನಂದ ಸಿಂಗ್, ಈ ಹಿಂದೆ ನೀಡಿರುವ ಹೇಳಿಕೆಯನ್ನು ತಿರುಚಲಾಗಿದೆ ಎಂದಿದ್ದಾರೆ.

ನನ್ನ ಇಲಾಖೆ ಬಗ್ಗೆ ನಾನು ಮಾತನಾಡಿದ್ದು, ಸರಕಾರದ ಬಗ್ಗೆ ಅಲ್ಲ. ನಾನು ಎಷ್ಟು ದಿನ ಇಲಾಖೆಯಲ್ಲಿ ಇರುತ್ತೇನೋ ಇಲ್ಲವೋ  ಗೊತ್ತಿಲ್ಲ ಎಂದು ಮಾತನಾಡಿದ್ದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments