Webdunia - Bharat's app for daily news and videos

Install App

ಸರ್ಕಾರಕ್ಕೆ ಕಾವೇರಿ ಬಗ್ಗೆ ಕಾಳಜಿಯೇ ಇಲ್ಲ

Webdunia
ಬುಧವಾರ, 27 ಸೆಪ್ಟಂಬರ್ 2023 (20:11 IST)
ನೀರು ಇಲ್ಲದೆ ಇದ್ರೆ ಕುಡಿಯಲು ನೀರು ಸಿಗುತ್ತಾ, ಆಗ ಸರ್ಕಾರ ಇರುತ್ತಾ ಎಂದು ಖಾರವಾಗಿ ಪ್ರಶ್ನಿಸಿರುವ ಜೆಡಿಎಸ್‌ ಮುಖಂಡ ಜಿ.ಟಿ. ದೇವೇಗೌಡ ಈ ಸರ್ಕಾರಕ್ಕೆ ಕಾವೇರಿ ಬಗ್ಗೆ ಕಾಳಜಿ ಇಲ್ಲದಂತಾಗಿದೆ ಎಂದು ಟೀಕಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ತಮ್ಮ ವಾದ ಮಂಡಿಸಲು ಸರ್ಕಾರ ವಿಫಲವಾಗಿದೆ. ಹವಾಮಾನ ಇಲಾಖೆ ವರದಿ ನೀಡಿದಾಗಲೇ ಪ್ರಾಧಿಕಾರದ ಮುಂದೆ ಸರ್ಕಾರ ಹೋಗಬೇಕಿತ್ತು. ಸಂಕಷ್ಟ ಸೂತ್ರ ರೂಪಿಸುವಂತೆ ಮನವಿ ಮಾಡಬೇಕಿತ್ತು. ಯಾವ ಆದೇಶ ಇಲ್ಲದೇ ಇದ್ದಾಗಲೇ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ, ಸ್ಟಾಲಿನ್ ಜೊತೆ ಸೇರಿ ಇಂಡಿಯಾ ಒಕ್ಕೂಟವನ್ನು ಅಧಿಕಾರಕ್ಕೆ ತರಲು ನೀರು ಬಿಟ್ಟಿದ್ದಾರೆಂದು ದೂರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments