Webdunia - Bharat's app for daily news and videos

Install App

ದುಂದುವೆಚ್ಚಕ್ಕೆ ಮುಂದಾದ ಸರ್ಕಾರ

Webdunia
ಸೋಮವಾರ, 31 ಜುಲೈ 2023 (18:34 IST)
ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಸದ್ಯ ಅನುದಾನ ಬಿಡುಗಡೆ ಮಾಡಲು ಹಣವಿಲ್ಲ ಎಂದಿದ್ದ ಸರ್ಕಾರ, ಇದೀಗ ದುಂದುವೆಚ್ಚಕ್ಕೆ ಮುಂದಾಗಿದೆ. ಕೋಟಿಗಟ್ಟಲೇ ಹಣ ಖರ್ಚು ಮಾಡಿ ರಾಜೀವ್ ಗಾಂಧಿ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಸರ್ಕಾರ ಸಿದ್ಧತೆ ಮಾಡಿಕೊಳ್ತಿದೆ. ಶೇಷಾದ್ರಿಪುರಂನ ಸ್ವಸ್ತಿಕ್ ಸರ್ಕಲ್ ಬಳಿ ರಾಜೀವ್‌ಗಾಂಧಿ ಪ್ರತಿಮೆ ನಿರ್ಮಿಸೋಕೆ ಬಿಬಿಎಂಪಿ ಟೆಂಡರ್ ಕರೆದಿದೆ. ಇನ್ನು ಪುತ್ಥಳಿ ಸ್ಥಾಪನೆಗೆ ಬರೋಬ್ಬರಿ  1ಕೋಟಿ 7ಲಕ್ಷ 80 ಸಾವಿರ ಮೀಸಲಿಟ್ಟಿದ್ದು ಕಂಚಿನ ಪುತ್ಥಳಿ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸಜ್ಜಾಗಿದೆ. ಸದ್ಯ ಸರ್ಕಾರದ ಈ ನಡೆಗೆ ಬಿಜೆಪಿ ನಾಯಕರು ಅಸಮಾಧಾನ ಹೊರಹಾಕಿದ್ದು, ಶಾಸಕರಿಗೆ ಅಭಿವೃದ್ಧಿ ಕೆಲಸಗಳಿಗೆ ಹಣ ಇಲ್ಲ ಎಂದ ಸರ್ಕಾರ, ಇದೀಗ ಜನರ ತೆರಿಗೆ ಹಣವನ್ನ ವ್ಯರ್ಥ ಮಾಡ್ತಿದೆ ಅಂತಾ ಕಿಡಿಕಾರಿದ್ದಾರೆ. ಸರ್ಕಾರ ಅಭಿವೃದ್ದೀ ಕೆಲಸಗಳನ್ನ ಮಾಡೋದು ಬಿಟ್ಟು ಪುತ್ಥಳಿಗೆ ಕೋಟಿ ಕೋಟಿ ವೆಚ್ಚ ಮಾಡೋದು ಎಷ್ಟರಮಟ್ಟಿಗೆ ಸರಿ ಅಂತಾ ಕಿಡಿಕಾರುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments