Webdunia - Bharat's app for daily news and videos

Install App

ಸರ್ಕಾರ ಎಲ್ಲರನ್ನು ರಕ್ಷಣೆ ಮಾಡ್ತಿದೆ, ಲಂಚ,‌ಮಂಚ, ಸಾವು ನೋವಿಗೆ ಈ ಸರ್ಕಾರ ರಕ್ಷಣೆ ಕೊಡ್ತಿದೆ- ಡಿಕೆಶಿ

Webdunia
ಮಂಗಳವಾರ, 3 ಜನವರಿ 2023 (13:30 IST)
ನಮ್ಮ ಸಿಎಲ್ ಪಿ ನಾಯಕರು ಸುರ್ಜೆವಾಲ ಪ್ರದೀಪ್ ಅವರ ಮನೆಗೆ ಹೋಗಿದ್ದಾರೆ.ನಾನು ಹೋಗಬೇಕಿತ್ತು ಆದ್ರೆ ನಾನು ಶ್ರೀಗಳ ಅಂತಿಮ ದರ್ಶನಕ್ಕೆ ಕಾಂಗ್ರೆಸ್ ಪಕ್ಷದಿಂದ ತೆರಳುತ್ತಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದಾರೆ.
 
ಶಾಸಕರ ದುರ್ವರ್ತನೆಯಿಂದ ಅನೇಕ ಸಾವುಗಳಾಗ್ತಿವೆ ಒಂದು ಎರಡಲ್ಲ.ಇದು ಕೊನೆಯಾಗಬೇಕು ನಾವು ಜನರ ಧ್ವನಿ.ಜನರ ಭಾವನೆಯನ್ನು ತಿಳಿಸಬೇಕಾಗಿದೆ.ಕಾನೂನು ಬದ್ದವಾಗಿ ಹೋರಾಟ ಮಾಡಬೇಕಾಗಿದೆ.ಕಾನೂನಿನ ಮುಂದೆ ಎಲ್ಲರೂ ಒಂದೆ, ಶಿಕ್ಷೆಗೆ ಒಳಗಾಗಬೇಕು.ಆದ್ರೆ ಈ ಸರ್ಕಾರ ಎಲ್ಲರನ್ನು ರಕ್ಷಣೆ ಮಾಡ್ತಿದೆ, ಲಂಚ,‌ಮಂಚ, ಸಾವು ನೋವಿಗೆ ಈ ಸರ್ಕಾರ ರಕ್ಷಣೆ ಕೊಡ್ತಿದೆ.ಇನ್ನೊಂದು 60 ದಿನ ತಡ್ಕೊಳ್ಳಿ ಎಲ್ಲದಕ್ಕೂ ಉತ್ತರ ಸಿಗುತ್ತೆ ಎಂದು ಹೇಳಿದ್ದಾರೆ.
 
ಇನ್ನೂ ನನ್ನ ವಿರುದ್ದ ಷಡ್ಯಂತ್ರ ಎಂಬ ಲಿಂಬಾವಳಿ ಆರೊಪ ವಿಚಾರವಾಗಿಯೂ ಡಿಕೆಶಿ ಪ್ರತಿಕ್ರಿಯಿಸಿದ್ದು,ಅವರ ಹುಡುಗ ಅವನು ನಾವೇನಾದ್ರು ಬರೆದಿದ್ವಾ, ನಾವೇನಾದ್ರು ಬರೆಸಿದ್ವಾ ಷಡ್ಯಂತ್ರ ಮಾಡ್ತಿದ್ದಾರೆ ಅಂದ್ರು ಯಾರು ಅಂತ ಹೇಳಲಿ, ಕಾಂಗ್ರೆಸ್ ನವರು ಇದ್ರೆ ಹೇಳಲಿ.ನಾವ್ಯಾರು ಇದರಲ್ಲಿ ಭಾಗಿಯಾಗಿಲ್ಲ.ಪ್ರದೀಪ್ ಖಾಗದ ಬರೆದಿದ್ದಾನೆ ಕಾನೂನಿನ ಮೂಲಕ ತನಿಖೆಯಾಗಬೇಕು, ಶಿಕ್ಷೆಗೆ ಒಳಗಾಗಬೇಕು ಎಂದು ಡಿಕೆಶಿ ಹೇಳಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments