Select Your Language

Notifications

webdunia
webdunia
webdunia
webdunia

ಸರ್ಕಾರವೇ ಜನರ ಶತ್ರು,ಹೈಕೋರ್ಟ್ ಕಟು ನುಡಿ

ಸರ್ಕಾರವೇ ಜನರ ಶತ್ರು,ಹೈಕೋರ್ಟ್ ಕಟು ನುಡಿ
bangalore , ಗುರುವಾರ, 14 ಡಿಸೆಂಬರ್ 2023 (16:00 IST)
ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಸಲು ವಿಳಂಬ ಮಾಡುತ್ತಿರುವ ಬಗ್ಗೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಯ ಬಗ್ಗೆ ಮತ್ತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಗುತ್ತಿಗೆದಾರರಿಂದ ಕೆಲಸ ಮಾಡಿಸಿಕೊಂಡ ಮೇಲೆ ಬಿಲ್ ಪಾವತಿಸಲು ತಕರಾರೇಕೆ? ಸರ್ಕಾರವೇ ನಾಗರಿಕರ ಮೊದಲ ಶತ್ರು ಎಂಬ ಮಾತು ಸತ್ಯ ಎಂಬುದಾಗಿ ಭಾಸವಾಗುತ್ತಿದೆ ಎಂದು ಹೈಕೋರ್ಟ್ ಠೀಕಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಟೋ ಪ್ರಯಾಣಿಕರಿಗೆ ಕಾದಿದೆ ಬಿಗ್ ಶಾಕ್