Select Your Language

Notifications

webdunia
webdunia
webdunia
webdunia

ಸರ್ಕಾರ ಮಗು ಚಿವುಟಿ,ತೊಟ್ಟಿಲು ತೂಗುತ್ತಿದೆ-ಸಿ.ಟಿ.ರವಿ

ಸರ್ಕಾರ ಮಗು ಚಿವುಟಿ,ತೊಟ್ಟಿಲು ತೂಗುತ್ತಿದೆ-ಸಿ.ಟಿ.ರವಿ
bangalore , ಗುರುವಾರ, 23 ನವೆಂಬರ್ 2023 (18:46 IST)
ನನಗಿರೋ ಮಾಹಿತಿ ಪ್ರಕಾರ ಕಾಂತರಾಜು ವರದಿಯಲ್ಲಿ ಒಂದೂವರೆ ಕೋಟಿ ಜನರ ವಿವರ ದಾಖಲಾಗಿಲ್ಲ. ಮುಖ್ಯಮಂತ್ರಿ ವರದಿ ಪರ ಇದ್ದು, ಉಪಮುಖ್ಯಮಂತ್ರಿ ವರದಿಗೆ ಸಹಮತ ಇಲ್ಲ.

ಮುಖ್ಯಮಂತ್ರಿಗಳ ತೀರ್ಮಾನ ಇಷ್ಟವಿಲ್ಲ ಎಂದಾದರೆ ರಾಜೀನಾಮೆ ಕೊಟ್ಟು ಹೊರಗೆ ಬರಬೇಕು ಎಂದು ಮಾಜಿ ಸಚಿವ ಸಿ.ಟಿ.ರವಿ ಆರೋಪಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶತಕೋಟಿ ದಾಟಿದ ಮಹಿಳೆಯರ ಉಚಿತ ಪ್ರಯಾಣ