Webdunia - Bharat's app for daily news and videos

Install App

ಸರಕಾರ ಉರುಳುತ್ತಾ? ಉಳಿಯುತ್ತಾ? ಕ್ಲೈಮ್ಯಾಕ್ಸ್ ಏನು?

Webdunia
ಮಂಗಳವಾರ, 16 ಜುಲೈ 2019 (15:55 IST)
ಮೈತ್ರಿ ಸರಕಾರ ಹಾಗೂ ವಿಪಕ್ಷ ನಡುವಿನ ರಾಜಕೀಯ ಕದನ ಅಂತಿಮ ಹಂತಕ್ಕೆ ಬಂದು ತಲುಪಿದ್ದು, ಜುಲೈ 17 ರಂದು ನಡೆಯಲಿರೋ ವಿಶ್ವಾಸ ಮತದಲ್ಲಿ ಸರಕಾರ ಉರುಳುತ್ತಾ? ಉಳಿಯುತ್ತಾ ಅನ್ನೋ ಲೆಕ್ಕಾಚಾರವೇ ಜೋರಾಗಿ ನಡೆಯುತ್ತಿದೆ.

ಕ್ಲೈಮಾಕ್ಸ್ ಹಂತ ತಲುಪಿರೋ ರಾಜ್ಯದ ರಾಜಕಾರಣದಲ್ಲಿ ಆಗಾಗ್ಗೆ ವಿಚಿತ್ರ ತಿರುವು ಪಡೆದುಕೊಳ್ಳುತ್ತಲೇ ಸಾಗುತ್ತಿದೆ.

ವಿಶ್ವಾಸ ಮತ ಯಾಚನೆ ಸಂದರ್ಭದಲ್ಲಿ ಯಾರಿಗೆ ಜಯ? ಯಾರಿಗೆ ಸೋಲು? ಎಂಬ ವಿಷಯವೇ ಇದೀಗ ಎಲ್ಲೆಡೆ ಚರ್ಚೆ ಆಗುತ್ತಿದೆ.

ಸಂಕಷ್ಟದ ಸನ್ನಿವೇಶವನ್ನು ದೋಸ್ತಿ ಪಕ್ಷಕ್ಕೆ ಒಡ್ಡಬೇಕು ಅಂತ ಬಿಜೆಪಿ ಯತ್ನ ಮುಂದುವರಿಸಿದೆ. ಈ ನಡುವೆ ಕಠಿಣವಾದ ಸನ್ನಿವೇಶವನ್ನು ಗೆದ್ದು ಬರಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮುಂದಾಗಿದ್ದಾರೆ.

ಕಾಂಗ್ರೆಸ್ ನ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿರೋ ಮುಖ್ಯಮಂತ್ರಿ, ಸಿದ್ದರಾಮಯ್ಯರಿಂದಲೂ ಅತೃಪ್ತ ಮನವೊಲಿಕೆಗೆ ಮುಂದಾಗಿದ್ದಾರೆ.

ಬಿಜೆಪಿ ಕೂಡ ರಣತಂತ್ರ ಹೆಣೆಯುತ್ತಿದ್ದು, ಸಿಎಂ ರಾಜೀನಾಮೆ ಕೊಡಿಸಲು ಇನ್ನಿಲ್ಲದ ಯತ್ನವನ್ನು ತೆರೆಮರೆಯಲ್ಲಿ ಮಾಡಿಸುತ್ತಿದೆ.
ಪೊಲಿಟಿಕಲ್ ಹೈವೋಲ್ಟೇಜ್ ಕ್ಲೈಮ್ಯಾಕ್ಸ್ ಏನಾಗಲಿದೆ ಎಂಬುದು ತೀವ್ರವಾಗಿ ಚರ್ಚೆಯಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments