Webdunia - Bharat's app for daily news and videos

Install App

ಸರಕಾರ ಉರುಳುತ್ತಾ? ಉಳಿಯುತ್ತಾ? ಕ್ಲೈಮ್ಯಾಕ್ಸ್ ಏನು?

Webdunia
ಮಂಗಳವಾರ, 16 ಜುಲೈ 2019 (15:55 IST)
ಮೈತ್ರಿ ಸರಕಾರ ಹಾಗೂ ವಿಪಕ್ಷ ನಡುವಿನ ರಾಜಕೀಯ ಕದನ ಅಂತಿಮ ಹಂತಕ್ಕೆ ಬಂದು ತಲುಪಿದ್ದು, ಜುಲೈ 17 ರಂದು ನಡೆಯಲಿರೋ ವಿಶ್ವಾಸ ಮತದಲ್ಲಿ ಸರಕಾರ ಉರುಳುತ್ತಾ? ಉಳಿಯುತ್ತಾ ಅನ್ನೋ ಲೆಕ್ಕಾಚಾರವೇ ಜೋರಾಗಿ ನಡೆಯುತ್ತಿದೆ.

ಕ್ಲೈಮಾಕ್ಸ್ ಹಂತ ತಲುಪಿರೋ ರಾಜ್ಯದ ರಾಜಕಾರಣದಲ್ಲಿ ಆಗಾಗ್ಗೆ ವಿಚಿತ್ರ ತಿರುವು ಪಡೆದುಕೊಳ್ಳುತ್ತಲೇ ಸಾಗುತ್ತಿದೆ.

ವಿಶ್ವಾಸ ಮತ ಯಾಚನೆ ಸಂದರ್ಭದಲ್ಲಿ ಯಾರಿಗೆ ಜಯ? ಯಾರಿಗೆ ಸೋಲು? ಎಂಬ ವಿಷಯವೇ ಇದೀಗ ಎಲ್ಲೆಡೆ ಚರ್ಚೆ ಆಗುತ್ತಿದೆ.

ಸಂಕಷ್ಟದ ಸನ್ನಿವೇಶವನ್ನು ದೋಸ್ತಿ ಪಕ್ಷಕ್ಕೆ ಒಡ್ಡಬೇಕು ಅಂತ ಬಿಜೆಪಿ ಯತ್ನ ಮುಂದುವರಿಸಿದೆ. ಈ ನಡುವೆ ಕಠಿಣವಾದ ಸನ್ನಿವೇಶವನ್ನು ಗೆದ್ದು ಬರಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮುಂದಾಗಿದ್ದಾರೆ.

ಕಾಂಗ್ರೆಸ್ ನ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿರೋ ಮುಖ್ಯಮಂತ್ರಿ, ಸಿದ್ದರಾಮಯ್ಯರಿಂದಲೂ ಅತೃಪ್ತ ಮನವೊಲಿಕೆಗೆ ಮುಂದಾಗಿದ್ದಾರೆ.

ಬಿಜೆಪಿ ಕೂಡ ರಣತಂತ್ರ ಹೆಣೆಯುತ್ತಿದ್ದು, ಸಿಎಂ ರಾಜೀನಾಮೆ ಕೊಡಿಸಲು ಇನ್ನಿಲ್ಲದ ಯತ್ನವನ್ನು ತೆರೆಮರೆಯಲ್ಲಿ ಮಾಡಿಸುತ್ತಿದೆ.
ಪೊಲಿಟಿಕಲ್ ಹೈವೋಲ್ಟೇಜ್ ಕ್ಲೈಮ್ಯಾಕ್ಸ್ ಏನಾಗಲಿದೆ ಎಂಬುದು ತೀವ್ರವಾಗಿ ಚರ್ಚೆಯಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

121 ಬಾಂಗ್ಲಾದೇಶಿ ಪ್ರಜೆಗಳ ಬಂಧನ, ಮುಂದುವರೆದ ವಿಚಾರಣೆ

ಮದುವೆ ಮಂಟಪದಲ್ಲಿ ಈ ರೀತಿ ಮಾಡಿದ್ರೆ ಗಂಡುಮಕ್ಕಳು ಯಾವಾ ಧೈರ್ಯದಲ್ಲಿ ಮದುವೆ ಆಗೋದು ಹೇಳಿ

DK Shivakumar: ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಡಿಕೆ ಶಿವಕುಮಾರ್: 25 ಲಕ್ಷ ಕೊಟ್ಟಿದ್ದೆ ತಪ್ಪೇನು ಎಂದ ಡಿಸಿಎಂ

HD Kumaraswamy: ರಾಮನಗರ ಜಿಲ್ಲೆ ಹೆಸರು ಬದಲಿಸಿದ್ದರಿಂದ ಡಿಕೆಶಿ ಜಮೀನು ಬೆಲೆ ಹೆಚ್ಚಾಗಬಹುದು: ಕುಮಾರಸ್ವಾಮಿ

Mysore Sandal Soap: ವಿರೋಧದ ಬೆನ್ನಲ್ಲೇ ತಮನ್ನಾ ಆಯ್ಕೆ ಹಿಂದಿನಿ ಕಾರಣ ಬಿಚ್ಚಿಟ್ಟ ಸಚಿವ ಎಂಬಿ ಪಾಟೀಲ್‌

ಮುಂದಿನ ಸುದ್ದಿ
Show comments