Webdunia - Bharat's app for daily news and videos

Install App

ಕರ್ನಾಟಕದಲ್ಲೂ ಟ್ರಾಫಿಕ್ ದುಬಾರಿ ದಂಡಕ್ಕೆ ಬ್ರೇಕ್ ಹಾಕಲು ಸರ್ಕಾರ ಚಿಂತನೆ

Webdunia
ಬುಧವಾರ, 11 ಸೆಪ್ಟಂಬರ್ 2019 (11:36 IST)
ಬೆಂಗಳೂರು : ಹೊಸದಾಗಿ ಬಂದಿರುವ ಟ್ರಾಫಿಕ್ ರೂಲ್ಸ್ ಗೆ ಸವಾರರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಗುಜರಾತ್ ನಂತರ ಕರ್ನಾಟಕದಲ್ಲೂ ದುಬಾರಿ ದಂಡಕ್ಕೆ ಬ್ರೇಕ್ ಹಾಕುವ ಸಂಭವ ಇದೆ ಎನ್ನಲಾಗಿದೆ.




ಕೇಂದ್ರ ಸರ್ಕಾರ ಸೆ.1ರಿಂದ ಜಾರಿ ಮಾಡಿದ ಹೊಸ ಟ್ರಾಫಿಕ್ ರೂಲ್ಸ್ ಸವಾರರಿಗೆ ಹೊರೆಯಾದ ಹಿನ್ನಲೆಯಲ್ಲಿ ಗುಜರಾತ್ ಸರ್ಕಾರ ದಂಡ ಪ್ರಮಾಣವನ್ನು ಶೇ.50ರಷ್ಟು ಕಡಿತಗೊಳಿಸಿದೆ. ಈ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ದಂಡ ಕಡಿತದ ಕುರಿತು ಚಿಂತನೆ ನಡೆಸಲಿದೆ ಎನ್ನಲಾಗಿದೆ.


ಈ ಬಗ್ಗೆ ಗೃಹ ಸಚಿವ ಬೊಮ್ಮಾಯಿ ಮನವಿ ಮಾಡಿದ ಹಿನ್ನಲೆಯಲ್ಲಿ ಸಾರಿಗೆ ಇಲಾಖೆ ಸಹಮತ ನೀಡಿದೆ. ಅಲ್ಲದೇ ಕಾನೂನು, ಸಾರಿಗೆ, ಗೃಹ ಇಲಾಖೆಯ ಅಧಿಕಾರಿಗಳು ಎಷ್ಟು ಪ್ರಮಾಣದಲ್ಲಿ ಕಡಿತ ಮಾಡಬೇಕು  ಎಂಬ ಕುರಿತು ಚರ್ಚೆ ನಡೆಸಲಿದ್ದು, ಬಳಿಕ ಸಿಎಂ ಜೊತೆ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ. ಆದಕಾರಣ ಶೀಘ್ರದಲ್ಲಿಯೇ ದಂಡ ಕಡಿತ ಅಧಿಕೃತ ಆದೇಶ ಹೊರಬೀಳಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments