Select Your Language

Notifications

webdunia
webdunia
webdunia
webdunia

ಕರ್ನಾಟಕದಲ್ಲೂ ಜಾತಿ ಸಮೀಕ್ಷೆ ಅಂಗೀಕಾರಕ್ಕೆ ಒತ್ತಾಯದ ಬಗ್ಗೆ ಸರ್ಕಾರದ ತೀರ್ಮಾನ ಅಂತಿಮ..!

ಕರ್ನಾಟಕದಲ್ಲೂ ಜಾತಿ ಸಮೀಕ್ಷೆ ಅಂಗೀಕಾರಕ್ಕೆ ಒತ್ತಾಯದ ಬಗ್ಗೆ ಸರ್ಕಾರದ ತೀರ್ಮಾನ ಅಂತಿಮ..!
bangalore , ಮಂಗಳವಾರ, 3 ಅಕ್ಟೋಬರ್ 2023 (14:45 IST)
ಬಿಹಾರ ರಾಜ್ಯದಂತೆ ಕರ್ನಾಟಕದಲ್ಲೂ ಜಾತಿ ಸಮೀಕ್ಷೆ ಅಂಗೀಕಾರಕ್ಕೆ ಒತ್ತಾಯ ವಿಚಾರವಾಗಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು,ನಾವು ಚರ್ಚೆ ಮಾಡುವಾಗ ನಾನು ನನ್ನ ಅಭಿಪ್ರಾಯ ತಿಳಿಸ್ತೇನೆ.ನನ್ನ ಅಭಿಪ್ರಾಯ ಮುಖ್ಯ ಆಗೋದಿಲ್ಲ.ಸರ್ಕಾರ ಇದರ ಬಗ್ಗೆ ಒಂದು ತೀರ್ಮಾನಕ್ಕೆ ಬರುತ್ತೆ.ವರದಿ ಬಗ್ಗೆ ಮುಖ್ಯಮಂತ್ರಿಗಳು ಸಾಧಕ ಬಾಧಕ ಬಗ್ಗೆ ಚರ್ಚೆ ಮಾಡ್ತಾರೆ.ನಂತರ ಅಂತಿಮವಾಗಿ ಸರ್ಕಾರ ತೀರ್ಮಾನ ಕೈಗೊಳ್ಳುತ್ತೆ, ಅಲ್ಲೀವರೆಗೂ ಕಾಯೋಣ ಎಂದು ಪರಮೇಶ್ವರ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜಧಾನಿಯಲ್ಲಿ ಪುಡಿ ರೌಡಿಗಳ ಹಾವಳಿ