Webdunia - Bharat's app for daily news and videos

Install App

ದೇಶದ್ರೋಹಿಗಳ ಮೇಲೆ ಸರಕಾರದ ಕಣ್ಣು

Webdunia
ಶನಿವಾರ, 22 ಫೆಬ್ರವರಿ 2020 (18:06 IST)

ದೇಶದ್ರೋಹದ ಬಗ್ಗೆ ಮಾತನಾಡೋರು, ವಿವಾದ ಹುಟ್ಟುಹಾಕೋರು ಇನ್ಮುಂದೆ ಹುಷಾರಾಗಿರಲೇಬೇಕು.
 

ರಾಜ್ಯಸರಕಾರವು ದೇಶದ್ರೋಹದ ಬಗ್ಗೆ ಮಾತನಾಡೋರಿಗೆ ಹಾಗೂ ಅಂಥ ಕೇಸ್ ಗಳ ಮೇಲೆ ಹೆಚ್ಚಿನ ನಿಗಾ ವಹಿಸೋಕೆ ಮುಂದಾಗಿದೆ.

ಕರ್ನಾಟಕದಿಂದ ಅಂಥ ಕೇಸ್ ಗಳನ್ನು ಮುಲಾಜಿಲ್ಲದೇ ಕಿತ್ತು ಹಾಕ್ತೇವೆ. ಹೀಗಂತ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಹಾಸ್ಟೆಲ್, ಕಾಲೇಜ್, ಯುನಿವರ್ಸಿಟಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಎಲ್ಲ ಆಯಾಮಗಳಲ್ಲಿ ದೇಶದ್ರೋಹ ಕೇಸ್ ಗಳ ಬಗ್ಗೆ ತನಿಖೆ ನಡೆಯಲಿದೆ ಅಂತ ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments