Webdunia - Bharat's app for daily news and videos

Install App

ದೇಶದ್ರೋಹಿಗಳ ಮೇಲೆ ಸರಕಾರದ ಕಣ್ಣು

Webdunia
ಶನಿವಾರ, 22 ಫೆಬ್ರವರಿ 2020 (18:06 IST)

ದೇಶದ್ರೋಹದ ಬಗ್ಗೆ ಮಾತನಾಡೋರು, ವಿವಾದ ಹುಟ್ಟುಹಾಕೋರು ಇನ್ಮುಂದೆ ಹುಷಾರಾಗಿರಲೇಬೇಕು.
 

ರಾಜ್ಯಸರಕಾರವು ದೇಶದ್ರೋಹದ ಬಗ್ಗೆ ಮಾತನಾಡೋರಿಗೆ ಹಾಗೂ ಅಂಥ ಕೇಸ್ ಗಳ ಮೇಲೆ ಹೆಚ್ಚಿನ ನಿಗಾ ವಹಿಸೋಕೆ ಮುಂದಾಗಿದೆ.

ಕರ್ನಾಟಕದಿಂದ ಅಂಥ ಕೇಸ್ ಗಳನ್ನು ಮುಲಾಜಿಲ್ಲದೇ ಕಿತ್ತು ಹಾಕ್ತೇವೆ. ಹೀಗಂತ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಹಾಸ್ಟೆಲ್, ಕಾಲೇಜ್, ಯುನಿವರ್ಸಿಟಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಎಲ್ಲ ಆಯಾಮಗಳಲ್ಲಿ ದೇಶದ್ರೋಹ ಕೇಸ್ ಗಳ ಬಗ್ಗೆ ತನಿಖೆ ನಡೆಯಲಿದೆ ಅಂತ ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಣ್ಣ ಮಾಡಿದ ಘೋರ ಅಪರಾಧ ಏನು: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು

ಧರ್ಮಸ್ಥಳ ಕೇಸ್: ಕೊನೆಗೂ ಆ ಮಹತ್ವದ ತನಿಖೆಗೆ ಸಮಯ ಬಂದೇ ಬಿಡ್ತು

ಮುಂದಿನ ಸುದ್ದಿ
Show comments