Webdunia - Bharat's app for daily news and videos

Install App

ಆರ್ ಟಿ ಇ ರದ್ದು ಮಾಡೋದಿಲ್ಲ ಎಂದ ಸರಕಾರ

Webdunia
ಶನಿವಾರ, 26 ಅಕ್ಟೋಬರ್ 2019 (18:39 IST)
ಆರ್ ಟಿ ಇ ರದ್ದು ಪಡಿಸಲು ಬರುವುದಿಲ್ಲ. ಹೀಗಂತ ಶಿಕ್ಷಣ ಸಚಿವರು ಹೇಳಿದ್ದಾರೆ.

ಹಿಂದಿನ ಸರ್ಕಾರ ಒಂದು ಅಂಶವನ್ನ ಹೇಳಿತ್ತು. ಅದರಂತೆ ಆರ್ ಟಿ ಇ ರದ್ದು ಮಾಡೋ ಪ್ರಶ್ನೆಯೇ ಇಲ್ಲ ಅಂತ ಸರಕಾರ ಸ್ಪಷ್ಟಪಡಿಸಿದೆ.

ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಬೇಕು. ಹೀಗಂತ ಚಿತ್ರದುರ್ಗದಲ್ಲಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ.

 ಇನ್ನು, ಅನರ್ಹ ಶಾಸಕರ ಬಗ್ಗೆ ಸುಪ್ರೀಂಕೋರ್ಟ್ ಆದೇಶ ನೀಡೋದನ್ನ ಕಾಯುತ್ತಿದ್ದೇವೆ.
ನಮಗೆ ಸುಪ್ರೀಂಕೋರ್ಟ್ ಆದೇಶ ಏನು ಬರುತ್ತದೆ ಎಂಬುದರ ಅಗತ್ಯವಿದೆ. ಸ್ಪೀಕರ್ ಕೊಟ್ಟಿದ್ದ ಆದೇಶ ಸರಿಯಿಲ್ಲ ಎಂಬುದು ನಮ್ಮ ವಾದವಾಗಿದೆ ಎಂದಿದ್ದಾರೆ.

ನಮ್ಮ ವಾದವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿಯುತ್ತದೆ ಎಂಬ ವಿಶ್ವಾಸವಿದೆ ಅಂತ ಸುರೇಶ್ ಕುಮಾರ್ ಹೇಳಿದ್ರು.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments