Webdunia - Bharat's app for daily news and videos

Install App

ಆರ್ ಟಿ ಇ ರದ್ದು ಮಾಡೋದಿಲ್ಲ ಎಂದ ಸರಕಾರ

Webdunia
ಶನಿವಾರ, 26 ಅಕ್ಟೋಬರ್ 2019 (18:39 IST)
ಆರ್ ಟಿ ಇ ರದ್ದು ಪಡಿಸಲು ಬರುವುದಿಲ್ಲ. ಹೀಗಂತ ಶಿಕ್ಷಣ ಸಚಿವರು ಹೇಳಿದ್ದಾರೆ.

ಹಿಂದಿನ ಸರ್ಕಾರ ಒಂದು ಅಂಶವನ್ನ ಹೇಳಿತ್ತು. ಅದರಂತೆ ಆರ್ ಟಿ ಇ ರದ್ದು ಮಾಡೋ ಪ್ರಶ್ನೆಯೇ ಇಲ್ಲ ಅಂತ ಸರಕಾರ ಸ್ಪಷ್ಟಪಡಿಸಿದೆ.

ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಬೇಕು. ಹೀಗಂತ ಚಿತ್ರದುರ್ಗದಲ್ಲಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ.

 ಇನ್ನು, ಅನರ್ಹ ಶಾಸಕರ ಬಗ್ಗೆ ಸುಪ್ರೀಂಕೋರ್ಟ್ ಆದೇಶ ನೀಡೋದನ್ನ ಕಾಯುತ್ತಿದ್ದೇವೆ.
ನಮಗೆ ಸುಪ್ರೀಂಕೋರ್ಟ್ ಆದೇಶ ಏನು ಬರುತ್ತದೆ ಎಂಬುದರ ಅಗತ್ಯವಿದೆ. ಸ್ಪೀಕರ್ ಕೊಟ್ಟಿದ್ದ ಆದೇಶ ಸರಿಯಿಲ್ಲ ಎಂಬುದು ನಮ್ಮ ವಾದವಾಗಿದೆ ಎಂದಿದ್ದಾರೆ.

ನಮ್ಮ ವಾದವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿಯುತ್ತದೆ ಎಂಬ ವಿಶ್ವಾಸವಿದೆ ಅಂತ ಸುರೇಶ್ ಕುಮಾರ್ ಹೇಳಿದ್ರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡವನ್ನು ಭುವನೇಶ್ವರಿ ಮಾಡಿ ದೌರ್ಜನ್ಯ ಮಾಡಿದ್ರಿ ಎಂದಿದ್ದ ಬಾನು ಮುಷ್ತಾಕ್

ಆರ್ ಎಸ್ಎಸ್ ಗೀತೆ ಹಾಡಿದ್ದಕ್ಕೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಕೆ ಶಿವಕುಮಾರ್ ಆರ್ ಎಸ್ಎಸ್ ಹಾಡಿಗೆ ಕೆಎನ್ ರಾಜಣ್ಣ ಗರಂ: ಅವರು ಏನು ಮಾಡಿದ್ರೂ ನಡೀತದೆ

ಮುಂದಿನ ಸುದ್ದಿ
Show comments