Webdunia - Bharat's app for daily news and videos

Install App

ಕಠಿಣ ನಿಯಮಗಳ ಬಗ್ಗೆ ಸರ್ಕಾರದಿಂದ ನಿರ್ಧಾರ -ಸಿಎಂ

Webdunia
ಶುಕ್ರವಾರ, 16 ಏಪ್ರಿಲ್ 2021 (11:41 IST)
ಬೆಂಗಳೂರು : ಕೊವಿಡ್ ಮಹಾಮಾರಿ ಬೆಂಗಳೂರಿನಲ್ಲಿ ಮಿತಿ ಮೀರುತ್ತಿದೆ. ಹಾಗಾಗಿ ಕಠಿಣ ನಿಯಮಗಳ ಬಗ್ಗೆ ಮಂಗಳವಾರ ಸರ್ಕಾರದಿಂದ ನಿರ್ಧಾರ ಮಾಡಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ವಾರದ ಬಳಿಕ ಕುಳಿತು ಮತ್ತೊಮ್ಮೆ ಚರ್ಚೆ ಮಾಡುತ್ತೇವೆ. 8 ನಗರಗಳಲ್ಲಿ ಕೊರೊನಾ ಕರ್ಪ್ಯೂ ಮುಂದುವರಿಕೆಯಾಗಲಿದೆ. ಏಪ್ರಿಲ್ 20ರವರೆಗೆ ನೈಟ್ ಕರ್ಪ್ಯೂ ಮುಂದುವರಿಕೆಯಾಗಲಿದೆ. ತಜ್ಞರು, ವಿಪಕ್ಷ ನಾಯಕರೊಂದಿಗೆ ಚರ್ಚಿಸಿ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗುವುದು. ಪ್ರಧಾನಿ ಮೋದಿಯವರ ಸಲಹೆಯನ್ನು ಪಡೆದು ತೀರ್ಮಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಬೇರೆ ರಾಜ್ಯಗಳ್ಲಲಿ ಲಾಕ್ ಡೌನ್ ಮಾಡಲಾಗಿದ್ದು , ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಬೇರೆ ರಾಜ್ಯಗಳಿಗೆ ನಮ್ಮ ರಾಜ್ಯವನ್ನು ಹೋಲಿಸಬೇಡಿ. ನಮ್ಮ ರಾಜ್ಯಕ್ಕೂ ಬೇರೆ ರಾಜ್ಯಕ್ಕೂ ಪರಿಸ್ಥಿತಿ ಬೇರೆ ಇದೆ. ಏಪ್ರಿಲ್ 20ರ ನಂತರ ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments