ರಾಜ್ಯಪಾಲರು ಸ್ಪೀಕರ್ ಗೆ ಪತ್ರ ಬರಿಯೋ ಅಗತ್ಯವೇನಿತ್ತು?

Webdunia
ಶುಕ್ರವಾರ, 19 ಜುಲೈ 2019 (15:59 IST)
ರಾಜ್ಯಪಾಲರ ಕಚೇರಿಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಅಷ್ಟಕ್ಕೂ ರಾಜ್ಯಪಾಲರು ಸ್ಪೀಕರ್ ಗೆ ಪತ್ರ ಬರೆಯೋ ಅಗತ್ಯವೇನಿತ್ತು?

ಹೀಗಂತ ಮೈತ್ರಿ ಪಕ್ಷಗಳು ರಾಜ್ಯಪಾಲರ ಕ್ರಮವನ್ನು ಖಂಡಿಸಿವೆ. ವಿಧಾಸಭೆ ಕಲಾಪದಲ್ಲಿ ಮಾತನಾಡಿರೋ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ದಿನೇಶ್ ಗುಂಡೂರಾವ್ ರಾಜ್ಯಪಾಲರ ಕಚೇರಿ ದುರುಪಯೋಗ ಆಗುತ್ತಿದೆ ಎಂದು ಟೀಕೆ ಮಾಡಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಅವರು ಹತ್ತು ದಿನಗಳವರೆಗೆ ವಿಶ್ವಾಸ ಮತ ಕುರಿತು ಚರ್ಚೆ ನಡೆಸಿದ್ದರು. ಇದೇ ಸದನದಲ್ಲಿ ಈ ಹಿಂದೆ ನಾಲ್ಕೈದು ದಿನಗಳವೆಗೆ ವಿಶ್ವಾಸ ಮತ ಕುರಿತು ಚರ್ಚೆ ನಡೆದಿತ್ತು. ಆದರೆ ಇದೀಗ ವಿಪಕ್ಷ ತರಾತುರಿ ಮಾಡ್ತಿರೋದು ಏಕೆ ಅಂತ ಪ್ರಶ್ನೆ ಮಾಡಿದ್ದಾರೆ.

ದೊಂಬರಾಟ ಆಡೋದಾಗಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಆ ದೊಂಬರಾಟ ಏನು ಎಂದು ಪ್ರಶ್ನಿಸಿದ್ದಾರೆ.



 

 

 

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments