Webdunia - Bharat's app for daily news and videos

Install App

ರಾಜ್ಯಪಾಲರು ಸ್ಪೀಕರ್ ಗೆ ಪತ್ರ ಬರಿಯೋ ಅಗತ್ಯವೇನಿತ್ತು?

Webdunia
ಶುಕ್ರವಾರ, 19 ಜುಲೈ 2019 (15:59 IST)
ರಾಜ್ಯಪಾಲರ ಕಚೇರಿಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಅಷ್ಟಕ್ಕೂ ರಾಜ್ಯಪಾಲರು ಸ್ಪೀಕರ್ ಗೆ ಪತ್ರ ಬರೆಯೋ ಅಗತ್ಯವೇನಿತ್ತು?

ಹೀಗಂತ ಮೈತ್ರಿ ಪಕ್ಷಗಳು ರಾಜ್ಯಪಾಲರ ಕ್ರಮವನ್ನು ಖಂಡಿಸಿವೆ. ವಿಧಾಸಭೆ ಕಲಾಪದಲ್ಲಿ ಮಾತನಾಡಿರೋ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ದಿನೇಶ್ ಗುಂಡೂರಾವ್ ರಾಜ್ಯಪಾಲರ ಕಚೇರಿ ದುರುಪಯೋಗ ಆಗುತ್ತಿದೆ ಎಂದು ಟೀಕೆ ಮಾಡಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಅವರು ಹತ್ತು ದಿನಗಳವರೆಗೆ ವಿಶ್ವಾಸ ಮತ ಕುರಿತು ಚರ್ಚೆ ನಡೆಸಿದ್ದರು. ಇದೇ ಸದನದಲ್ಲಿ ಈ ಹಿಂದೆ ನಾಲ್ಕೈದು ದಿನಗಳವೆಗೆ ವಿಶ್ವಾಸ ಮತ ಕುರಿತು ಚರ್ಚೆ ನಡೆದಿತ್ತು. ಆದರೆ ಇದೀಗ ವಿಪಕ್ಷ ತರಾತುರಿ ಮಾಡ್ತಿರೋದು ಏಕೆ ಅಂತ ಪ್ರಶ್ನೆ ಮಾಡಿದ್ದಾರೆ.

ದೊಂಬರಾಟ ಆಡೋದಾಗಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಆ ದೊಂಬರಾಟ ಏನು ಎಂದು ಪ್ರಶ್ನಿಸಿದ್ದಾರೆ.



 

 

 

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಧರ್ಮಸ್ಥಳ ಬುರುಡೆ ರಹಸ್ಯ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಣ್ಣಾಮಲೈ ಕಿಡಿ

ಸಿಎಂ ಸಿದ್ದರಾಮಯ್ಯ ಅಂದು ಕಾಮನ್‌ಸೆನ್ಸ್‌ ಯೂಸ್ ಮಾಡ್ತಿದ್ರೆ, ಈ ಪರಿಸ್ಥಿತಿಯಲ್ಲ: ಆರ್‌ ಅಶೋಕ್‌

ಹೊಸ ದಿಕ್ಕಿನತ್ತ ತನಿಖೆ, ಶಿವತಾಂಡವದ ಫೋಟೋ ಹಂಚಿಕೊಂಡ ಧರ್ಮಸ್ಥಳ

ಮುಂದಿನ ಸುದ್ದಿ
Show comments