Webdunia - Bharat's app for daily news and videos

Install App

ಪುನೀತ್ ರಾಜ್ ಕುಮಾರ್ ಜೀವಕ್ಕೆ ತೊಂದರೆ ಎಂದು 2 ವರ್ಷದ ಹಿಂದೆ ಭವಿಷ್ಯ ನುಡಿದ ಅಜ್ಜಯ್ಯ

Webdunia
ಭಾನುವಾರ, 31 ಅಕ್ಟೋಬರ್ 2021 (20:59 IST)
ಪುನೀತ್ ರಾಜ್ ಕುಮಾರ್ ಜೀವಕ್ಕೆ ತೊಂದರೆಯಾಗೋದಾಗಿ 2 ವರ್ಷ ಮುಂಚೆಯೇ ಅಜಯ್ಯ ಭವಿಷ್ಯ ನುಡಿದಿದ್ದರು.
 
ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕುರುಬರಹಳ್ಳಿ ಅಜ್ಜಯ್ಯನ ಗದ್ದುಗೆಯಲ್ಲಿ ಗುದ್ದಲಿಶ್ವರ ಸ್ವಾಮೀಜಿಗಳು ಭವಿಷ್ಯ ನುಡಿದಿದ್ದರು.
 
 
ಕಳೆದ ಎರಡು ವರ್ಷದ ಹಿಂದೆ ಪುನೀತ್ ಅವರು ರೆಡ್ ಮೂನ್ ದಿನ ಗದ್ದುಗೆಯಲ್ಲಿ ಉಳಿದು ಪೂಜೆ ಸಲ್ಲಿಸಿದ್ದರು. ಈ ವೇಳೆ ದೇಹದ ರೋಗ ಲಕ್ಷಣ ಹಾಗೂ ಜೀವಕ್ಕೆ ತೊಂದರೆ ಇರೋ ಬಗ್ಗೆ ಶ್ರೀಗಳು ಭವಿಷ್ಯ ನುಡಿದಿದ್ದರು.
 
ಧರ್ಮಪತ್ನಿ ಅಶ್ವಿನಿಯೊಂದಿಗೆ ಆಗಮಿಸಿದ್ದ ಪುನೀತ್, ಅಜ್ಜಯ್ಯ‌ನ ದಂಡವನ್ನು ಮನೆಯಲ್ಲಿಟ್ಟು ಪೂಜಿಸಿದ್ದರು. ಅಜ್ಜಯ್ಯನ ಮನೆಗೆ ಕರೆದೊಯ್ದು ಪೂಜೆ ಸಲ್ಲಿಸಿದ್ದರು. ಇದಕ್ಕಾಗಿ ಅವರು ಮಾಂಸಹಾರ ಸೇವನೆಯನ್ನು ತ್ಯಜಿಸಿದ್ದರು.
 
ಪ್ರತಿವರ್ಷ ಪೂಜೆ ಸಲ್ಲಿಸುವಂತೆ ಶ್ರೀಗಳು ತಿಳಿಸಿದ್ದರು. ಕೆಲಸದ ಒತ್ತಡದಿಂದ ಪೂಜೆ ಸಲ್ಲಿಸಲು ಮರೆತು ಹೋದ್ರಾ ಅನ್ನೋ ಪ್ರಶ್ನೆ ಕಾಡುತ್ತಿದೆ.
 
ರೆಡ್ ಮೂನ್ ದಿನ ಆ ಸ್ಥಳದಲ್ಲಿದ್ದು ಪೂಜೆ ಸಲ್ಲಿಸಿದ್ದ ಪುನೀತ್ ಆರೋಗ್ಯ ಚೇತರಿಕೆಯಾಗಿತ್ತು. ಮತ್ತೇ ಆ ಪೂಜೆ ಮಾಡಿಸಿದ್ರೆ ಉಳಿಯುತ್ತಿದ್ರೇನೋ ಎಂದು ಶ್ರೀಗಳು ಪುನೀತ್ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments