Webdunia - Bharat's app for daily news and videos

Install App

ಪುನೀತ್ ರಾಜ್ ಕುಮಾರ್ ಜೀವಕ್ಕೆ ತೊಂದರೆ ಎಂದು 2 ವರ್ಷದ ಹಿಂದೆ ಭವಿಷ್ಯ ನುಡಿದ ಅಜ್ಜಯ್ಯ

Webdunia
ಭಾನುವಾರ, 31 ಅಕ್ಟೋಬರ್ 2021 (20:59 IST)
ಪುನೀತ್ ರಾಜ್ ಕುಮಾರ್ ಜೀವಕ್ಕೆ ತೊಂದರೆಯಾಗೋದಾಗಿ 2 ವರ್ಷ ಮುಂಚೆಯೇ ಅಜಯ್ಯ ಭವಿಷ್ಯ ನುಡಿದಿದ್ದರು.
 
ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕುರುಬರಹಳ್ಳಿ ಅಜ್ಜಯ್ಯನ ಗದ್ದುಗೆಯಲ್ಲಿ ಗುದ್ದಲಿಶ್ವರ ಸ್ವಾಮೀಜಿಗಳು ಭವಿಷ್ಯ ನುಡಿದಿದ್ದರು.
 
 
ಕಳೆದ ಎರಡು ವರ್ಷದ ಹಿಂದೆ ಪುನೀತ್ ಅವರು ರೆಡ್ ಮೂನ್ ದಿನ ಗದ್ದುಗೆಯಲ್ಲಿ ಉಳಿದು ಪೂಜೆ ಸಲ್ಲಿಸಿದ್ದರು. ಈ ವೇಳೆ ದೇಹದ ರೋಗ ಲಕ್ಷಣ ಹಾಗೂ ಜೀವಕ್ಕೆ ತೊಂದರೆ ಇರೋ ಬಗ್ಗೆ ಶ್ರೀಗಳು ಭವಿಷ್ಯ ನುಡಿದಿದ್ದರು.
 
ಧರ್ಮಪತ್ನಿ ಅಶ್ವಿನಿಯೊಂದಿಗೆ ಆಗಮಿಸಿದ್ದ ಪುನೀತ್, ಅಜ್ಜಯ್ಯ‌ನ ದಂಡವನ್ನು ಮನೆಯಲ್ಲಿಟ್ಟು ಪೂಜಿಸಿದ್ದರು. ಅಜ್ಜಯ್ಯನ ಮನೆಗೆ ಕರೆದೊಯ್ದು ಪೂಜೆ ಸಲ್ಲಿಸಿದ್ದರು. ಇದಕ್ಕಾಗಿ ಅವರು ಮಾಂಸಹಾರ ಸೇವನೆಯನ್ನು ತ್ಯಜಿಸಿದ್ದರು.
 
ಪ್ರತಿವರ್ಷ ಪೂಜೆ ಸಲ್ಲಿಸುವಂತೆ ಶ್ರೀಗಳು ತಿಳಿಸಿದ್ದರು. ಕೆಲಸದ ಒತ್ತಡದಿಂದ ಪೂಜೆ ಸಲ್ಲಿಸಲು ಮರೆತು ಹೋದ್ರಾ ಅನ್ನೋ ಪ್ರಶ್ನೆ ಕಾಡುತ್ತಿದೆ.
 
ರೆಡ್ ಮೂನ್ ದಿನ ಆ ಸ್ಥಳದಲ್ಲಿದ್ದು ಪೂಜೆ ಸಲ್ಲಿಸಿದ್ದ ಪುನೀತ್ ಆರೋಗ್ಯ ಚೇತರಿಕೆಯಾಗಿತ್ತು. ಮತ್ತೇ ಆ ಪೂಜೆ ಮಾಡಿಸಿದ್ರೆ ಉಳಿಯುತ್ತಿದ್ರೇನೋ ಎಂದು ಶ್ರೀಗಳು ಪುನೀತ್ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮಲ್ಪೆ: ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments