Webdunia - Bharat's app for daily news and videos

Install App

ನಿಧಿಯ ಮೇಲಿನ ಆಸೆಯಿಂದ ಸ್ವಂತ ಅಜ್ಜಿಯನ್ನೇ ದೇವರಿಗೆ ಬಲಿ ಕೊಟ್ಟ ಪಾಪಿ ಮೊಮ್ಮಗ

Webdunia
ಶುಕ್ರವಾರ, 22 ಫೆಬ್ರವರಿ 2019 (08:57 IST)
ಶಿರಸಿ : ಮೊಮ್ಮಗನೊಬ್ಬ ನಿಧಿಯ ಮೇಲಿನ ಆಸೆಯಿಂದ ಸ್ವಂತ ಅಜ್ಜಿಯನ್ನೇ ದೇವರಿಗೆ ಬಲಿ ನೀಡುವ ನೆಪದಲ್ಲಿ ಕೊಲೆ ಮಾಡಿದ  ಘಟನೆ ಶಿರಸಿಯ ಬದನಗೋಡ ಗ್ರಾಮದಲ್ಲಿ ನಡೆದಿದೆ.


ಯಲ್ಲವ್ವ ಗೊಲ್ಲರ್ (75) ಮೊಮ್ಮಗನಿಂದ ಕೊಲೆಯಾದ ಅಜ್ಜಿ. ರಮೇಶ್ ಗೊಲ್ಲರ್ ಕೊಲೆ ಮಾಡಿದ ಆರೋಪಿ. ಈತನಿಗೆ ಕನಸಿನಲ್ಲಿ ಹುಲಿಯಮ್ಮ ದೇವರು ಬಂದು ನಿನಗೆ ನಿಧಿ ಸಿಗುತ್ತದೆ ಅದಕ್ಕಾಗಿ ನೀನು ಐದು ನರಬಲಿ ಕೊಡಬೇಕು ಎಂಬುದಾಗಿ ಹೇಳಿತ್ತಂತೆ.


ಅದಕ್ಕಾಗಿ ಈತ ಈ ಹಿಂದೆ ಮಳಗಿ ಡ್ಯಾಮ್ ಬಳಿ ಬಾಲಕನೋರ್ವವನನ್ನು ಕೊಲೆ ಮಾಡಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ. ಆದರೆ ಇದೀಗ ಜಾಮೀನಿನ ಮೂಲಕ ಹೊರ ಬಂದಿದ್ದ ರಮೇಶ್ ಗೊಲ್ಲರ್ ನಿಧಿಯ ಆಸೆಗೆ ಎರಡನೇ ಬಲಿಯಾಗಿ ತನ್ನ ಅಜ್ಜಿಯ ಕುತ್ತಿಗೆ ಕಡಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ.


ಈ ಘಟನೆಗೆ ಸಂಬಂಧಿಸಿದಂತೆ ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯ ವ್ಯಕ್ತಿಗಳ ತನಿಖೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್ ಒತ್ತಾಯ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments