Webdunia - Bharat's app for daily news and videos

Install App

ನನ್ನ ಕ್ಷೇತ್ರದ ಅನುದಾನ ವಾಪಸ್ ಬಂದೇ ಬರುತ್ತೆ- ಮುನಿರತ್ನ

Webdunia
ಗುರುವಾರ, 19 ಅಕ್ಟೋಬರ್ 2023 (14:24 IST)
126 ಕೋಟಿ ಅನುದಾನ ವಾಪಸ್ ಪ್ರಕರಣ ಬಗ್ಗೆ‌ ಮುನಿರತ್ನ ಪ್ರತಿಕ್ರಿಯಿಸಿದ್ದು.ನನ್ನ ಕ್ಷೇತ್ರದ ಅನುದಾನ ಬೇರೆ ಕ್ಷೇತ್ರಗಳಿಗೆ ವರ್ಗಾವಣೆ ಮಾಡಲಾಗಿದೆ.ನಮ್ಮ ಅನುದಾನ ಬೇರೆ ಕ್ಷೇತ್ರಗಳಿಗೆ ಹೇಗೆ ಕೊಡ್ತಾರೆ ಅವರು?ಡಿಸಿಎಂ ಅವರು ಕಾಮಗಾರಿಗಳ ಪಟ್ಟಿ ಕೇಳಿದ್ರು, ಅವರು ಕೇಳಿದ ವಿವರ ಸಲ್ಲಿಸಿದ್ದೇನೆ.ನನಗೆ ನಂಬಿಕೆ ಇದೆ, ನನ್ನ ಕ್ಷೇತ್ರದ ಅನುದಾನ ವಾಪಸ್ ಬಂದೇ ಬರುತ್ತೆ, ಅವರು ಅನುದಾನ ಕೊಡದಿದ್ರೆ ಮುಂದೇನು ಮಾಡಬೇಕೆಂದು ತಿಳಿಸ್ತೇನೆ.ಅನುದಾನ ವಾಪಸ್ ಬರದಿದ್ರೆ ಮತ್ತೆ ಪ್ರತಿಭಟನೆನೂ ಮಾಡಲ್ಲ, ಕಾಲೂ ಹಿಡಿಯಲ್ಲ ಎಂದು ಬೆಂಗಳೂರಿನಲ್ಲಿ ಆರ್ ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ಹೇಳಿದ್ದಾರೆ.
 
ಬೆಳಗಾವಿ ಬಣ ರಾಜಕೀಯ ಭುಗಿಲು ವಿಚಾರವಾಗಿ ಶಾಸಕ ಮುನಿರತ್ನ ಪ್ರತಿಕ್ರಿಯಿಸಿದ್ದು,ಬೆಳಗಾವಿಯಲ್ಲಿ ಮತ್ತೆ ರಾಜಕಾರಣ ಶುರುವಾಗಿದೆ.ಈ ಮೊದಲು ಸಮ್ಮಿಶ್ರ ಸರ್ಕಾರ ಉರುಳಿದ್ದೇ ಬೆಳಗಾವಿ ರಾಜಕಾರಣದಿಂದ ,ಬೆಳಗಾವಿಯಲ್ಲಿ ರಾಜಕಾರಣ ಶುರುವಾದಾಗಲೆಲ್ಲ ಸರ್ಕಾರಗಳಿಗೆ ಗಂಡಾಂತರ ಬರುತ್ತೆ.ಬೆಳಗಾವಿಯಲ್ಲಿ ಶುರುವಾಗಿ ಬೆಂಗಳೂರಿನಲ್ಲಿ ಮುಕ್ತಾಯ ಆಗುತ್ತೆ.ಬೆಳಗಾವಿಯಲ್ಲಿ ಡಿಕೆಶಿಗೆ ಶಾಸಕರು, ಸಚಿವರು ಸ್ವಾಗತ ಕೋರದ ವಿಚಾರ ಮುನಿರತ್ನ ವ್ಯಂಗ್ಯವಾಗಿ ಮಾತನಾಡಿದ್ದಾರೆ.ನನಗೆ ಆಶ್ಚರ್ಯ ಇರೋದು, ಡಿಕೆಶಿ ಅವರನ್ನು ಸ್ವಾಗತಿಸಲು ಲಕ್ಷ್ಮಿ ಹೆಬ್ಬಾಳ್ಕರ್ ಯಾಕೆ ಹೋಗಲಿಲ್ಲ ಅಂತ.ಲಕ್ಷ್ಮಿ ಹೆಬ್ಬಾಳ್ಕರ್ ಡಿಕೆಶಿ ಅವರನ್ನು ಸ್ವಾಗತ ಮಾಡದಿರುವುದು ಎಂಟನೇ ಅದ್ಭುತ.ಸತೀಶ್ ಜಾರಕಿಹೊಳಿ ಹೋಗದೇ ಇರುವುದರಲ್ಲಿ ವಿಶೇಷ ಏನೂ ಇಲ್ಲ ಬಿಡಿ ಎಂದು ಮುನಿರತ್ನ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಜ್ಞಾನ ಪಿಯು ಕಾಲೇಜಿನಲ್ಲಿ ಸಿಎ, ಸಿಎಸ್ ಫೌಂಡೇಶನ್ ಕೋರ್ಸ್ ಓರಿಯೆಂಟೇಶನ್ ಕಾರ್ಯಕ್ರಮ

ಮೊದಲ ಪಾಯಿಂಟ್‌ನಲ್ಲಿ ಬೆಳಗ್ಗೆಯಿಂದ ಮಣ್ಣು ಅಗೆದರು ಸಿಗದ ಕಳೆಬರಹ, ಧರ್ಮಸ್ಥಳ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್‌

ಧರ್ಮಸ್ಥಳ ಪ್ರಕರಣ: ದೂರುದಾರ ಗುರತಿಸಿದ ಜಾಗಗಳಲ್ಲಿ ಮೃತದೇಹಗಳಿಗೆ ಉತ್ಖನನ

Video: ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ಕೊಟ್ಟ ಚಿದಂಬರಂಗೆ ಬೆವರಿಳಿಸಿದ ಅಮಿತ್ ಶಾ: ವಿಡಿಯೋ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಮುಂದಿನ ಸುದ್ದಿ
Show comments